Webdunia - Bharat's app for daily news and videos

Install App

ರಾಜ್ಯದಲ್ಲಿ ಅಂಗಾಂಗ‌ದಾನಕ್ಕೆ ಉತ್ತಮ ಪ್ರತಿಕ್ರಿಯೆ

Webdunia
ಭಾನುವಾರ, 22 ಅಕ್ಟೋಬರ್ 2023 (14:20 IST)
ಅಂಗಾಂಗ ದಾನ ಹೆಚ್ಚಿಸಲು ಕಳೆದ ಕೆಲ‌ದಿನದ ಹಿಂದೆ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಿದ್ದು, ಆಯುಷ್ಮಾನ್ ಭವ ಡಿಜಿಟಲ್ ಮಿಷನ್ ಅಡಿ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆೆ ಕ್ಯೂಆರ್‌ ಕೋಡ್ ಅಭಿವೃದ್ಧಿ ಪಡಿಸಿತ್ತು.ಮನೆಯಲ್ಲಿ ಕುಳಿತು ಕ್ಯೂ ಆರ್ ಸ್ಕಾನರ್ ಅನ್ನು ಸ್ಕಾನ್ ಮಾಡಿ ಆಧಾರ್ ಹಾಗೂ ಫೋನ್ ನಂಬರ್‌ ನೊಂದಯಿಸುವುದರ ಮೂಲಕ ಪ್ರತಿಜ್ಞೆ ಮಾಡಬಹುದು.ರಾಜ್ಯದಲ್ಲಿ ಈವರೆಗೂ 7 ಸಾವಿರಕ್ಕೂ ಹೆಚ್ಚು ಜನರಿಂದ ನೊಂದಣಿಯಾಗಿದೆ.ಅಂಗಾಂಗ ದಾನಕ್ಕೆ ನೊಂದಣಿ ಮಾಡಿಕೊಂಡವರಲ್ಲಿ ಶೇ 65ರಷ್ಟು ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments