Webdunia - Bharat's app for daily news and videos

Install App

ರಾಜ್ಯದಲ್ಲಿ ಅಂಗಾಂಗ‌ದಾನಕ್ಕೆ ಉತ್ತಮ ಪ್ರತಿಕ್ರಿಯೆ

Webdunia
ಭಾನುವಾರ, 22 ಅಕ್ಟೋಬರ್ 2023 (14:20 IST)
ಅಂಗಾಂಗ ದಾನ ಹೆಚ್ಚಿಸಲು ಕಳೆದ ಕೆಲ‌ದಿನದ ಹಿಂದೆ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಿದ್ದು, ಆಯುಷ್ಮಾನ್ ಭವ ಡಿಜಿಟಲ್ ಮಿಷನ್ ಅಡಿ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆೆ ಕ್ಯೂಆರ್‌ ಕೋಡ್ ಅಭಿವೃದ್ಧಿ ಪಡಿಸಿತ್ತು.ಮನೆಯಲ್ಲಿ ಕುಳಿತು ಕ್ಯೂ ಆರ್ ಸ್ಕಾನರ್ ಅನ್ನು ಸ್ಕಾನ್ ಮಾಡಿ ಆಧಾರ್ ಹಾಗೂ ಫೋನ್ ನಂಬರ್‌ ನೊಂದಯಿಸುವುದರ ಮೂಲಕ ಪ್ರತಿಜ್ಞೆ ಮಾಡಬಹುದು.ರಾಜ್ಯದಲ್ಲಿ ಈವರೆಗೂ 7 ಸಾವಿರಕ್ಕೂ ಹೆಚ್ಚು ಜನರಿಂದ ನೊಂದಣಿಯಾಗಿದೆ.ಅಂಗಾಂಗ ದಾನಕ್ಕೆ ನೊಂದಣಿ ಮಾಡಿಕೊಂಡವರಲ್ಲಿ ಶೇ 65ರಷ್ಟು ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments