Webdunia - Bharat's app for daily news and videos

Install App

ಬಿಜೆಪಿಗೆ ಲಕ್ಷ್ಮಣ ಸವದಿ ಗುಡ್‍ಬೈ

Webdunia
ಬುಧವಾರ, 12 ಏಪ್ರಿಲ್ 2023 (10:29 IST)
ಬೆಳಗಾವಿ : ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡಿತವಾಗಿಯೂ ತೀರ್ಮಾನ ಮಾಡಿದ್ದೇನೆ. ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ನಾನು ಸ್ವಾಭಿಮಾನಿ ರಾಜಕಾರಣಿ ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೊನೆ ಗಳಿಗೆವರೆಗೂ ನಿನ್ನ ಜೊತೆ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರು. ನನ್ನ ಜೊತೆಗೆ ಇದ್ದಾರೆ ಎಂದು ಭಾವಿಸಿದ್ದೆ. ಬಿಜೆಪಿ ಮುಖಂಡರು ನಿಷ್ಠಾವಂತ ಕಾರ್ಯಕರ್ತ. ಪಕ್ಷವನ್ನ ತಾಯಿಯ ಸ್ಥಾನದಲ್ಲಿ ಇಟ್ಟಿದ್ದೆ, ವಿಷ ಕೊಡುವುದಿಲ್ಲ ಎಂದಿದ್ದೆ. ಆದರೆ ತಾಯಿ ಕೂಡ ಭ್ರಷ್ಟಳಾಗಿದ್ದಾಳೆ ಎನ್ನುವ ಭಾವನೆ ಬರುತ್ತಿದೆ. ಅವತ್ತಿನ ಬಿಜೆಪಿ ಇಂದಿನ ಬಿಜೆಪಿಗೆ ಬಹಳ ವ್ಯತ್ಯಾಸ ಇದೆ. ತತ್ವ ಸಿದ್ಧಾಂತಗಳು ಬಿಜೆಪಿ ಪಕ್ಷದಲ್ಲಿ ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments