ವೀಕೆಂಡ್ ಕರ್ಫ್ಯೂ ನಲ್ಲಿ ಮದ್ಯಪ್ರಿಯರಿಗೆ ಗುಡ್ ನ್ಯೂಸ್

Webdunia
ಗುರುವಾರ, 6 ಜನವರಿ 2022 (17:13 IST)

ವೀಕೆಂಡ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದಿದ್ದಾರೆ. ಆದರೆ, ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ.

ಈಗಾಗಲೇ ವೀಕೆಂಡ್​ನಲ್ಲಿ ಹೋಟೆಲ್​​, ಬಾರ್​, ರೆಸ್ಟೋರೆಂಟ್​ ಬಂದ್​ ಮಾಡಿಸಲು ಸುತ್ತೋಲೆ ಹೊರಡಿಸಲಾಗಿದೆ. ಕನಕಪುರ ವೃತ್ತದ ಎಲ್ಲಾ ಪಿಎಸ್​ಐಗಳಿಗೆ ಸರ್ಕಾರದಿಂದ ಸುತ್ತೋಲೆ ನೀಡಲಾಗಿದೆ. ಪಿಎಸ್​ಐಗಳು ತಾವೇ ಮುಂದೆ ನಿಂತು ಹೋಟೆಲ್, ಬಾರ್ , ರೆಸ್ಟೋರೆಂಟ್​ ಅನ್ನು ಶುಕ್ರವಾರ ರಾತ್ರಿ ಬಂದ್​ ಮಾಡಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಆದೇಶ ಹಿನ್ನೆಲೆ ಎಲ್ಲ ಪಿಎಸ್​ಐಗಳಿಗೂ ಸೂಚನೆ ನೀಡಲಾಗಿದೆ.

ಸರ್ಕಾರ ಕೊವಿಡ್-19 ನಿಗ್ರಹಕ್ಕೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಸೇರಿದಂತೆ ಕೆಲ ನಿರ್ಬಂಧನೆಗಳನ್ನ ಹೇರಿದ್ದು, ಈಗ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟಿದ್ದು ಎಂದು ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಮಾರಾಟ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು, ಪ್ರಾದೇಶಿಕ ಅವಶ್ಯಕತೆಗಳಿಗೆ ಆನುಗುಣವಾಗಿ ಅಯಾ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಬಹುದು ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments