Webdunia - Bharat's app for daily news and videos

Install App

ಗೂಗಲ್‌ ಮ್ಯಾಪ್‌ ಎಡವಟ್ಟು: ರಸ್ತೆಬಿಟ್ಟು ನೀರಿಗಿಳಿದ ಕಾರು, ನಾಲ್ವರ ರಕ್ಷಣೆ

sampriya
ಶನಿವಾರ, 25 ಮೇ 2024 (18:19 IST)
Photo By X
ಕೊಟ್ಟಾಯಂ: ಗೊತ್ತಿಲ್ಲದ ಸ್ಥಳಕ್ಕೆ ಏನಾದರೂ ಪ್ರಯಾಣಿಸಬೇಕಾದರೆ ಇಂದು ಗೂಗಲ್‌ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವುದು ಸಾಮಾನ್ಯ. ಇಂದು ಪ್ರತಿಯೊಬ್ಬರು ಗೂಗಲ್‌ ಸಹಾಯದಿಂದಲೇ ತನ್ನ ಸ್ಥಳವನ್ನು ತಲುಪುತ್ತಾರೆ. ಆದರೆ ಇಲ್ಲೊಬ್ಬರು ಗೂಗಲ್‌ ಮ್ಯಾಪ್‌ ತೋರಿಸಿದ ಮಾರ್ಗದಲ್ಲಿ ಹೋಗಿ ಅವರ ಕಾರು ರಸ್ತೆಯನ್ನು ಬಿಟ್ಟು ನೀರಿಗಿಳಿಸಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಶನಿವಾರ ಬೆಳಗಿನ 03 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶ ಮೂಲದ ನಾಲ್ವರು ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಕೊಟ್ಟಾಯಂ ವಿಭಾಗದ ಪೊಲೀಸ್‌ ಅಧಿಕಾರಿ, ಗೂಗಲ್‌ ಮ್ಯಾಪ್‌ ನೋಡಿಕೊಂಡ ಬಂದ ಪ್ರವಾಸಿಗರಿಗೆ ರಸ್ತೆಯನ್ನು ಬಿಟ್ಟು ನೀರಿಗೆ ಇಳಿದಿದೆ. ಕೂಡಲೇ ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿ ರಕ್ಷಿಸಲಾಗಿದೆ. ಇದರಲ್ಲಿದ್ದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

ಕಾರು ನೀರಿನಲ್ಲಿ ಸಂಫೂರ್ಣವಾಗಿ ಮುಳುಗಿದ್ದು, ಹೊರತೆಗೆಯಲಾಗುತ್ತಿದೆ ಎಂದು ಕೊಟ್ಟಾಯಂ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments