Webdunia - Bharat's app for daily news and videos

Install App

ಗೂಗಲ್‌ ಮ್ಯಾಪ್‌ ಎಡವಟ್ಟು: ರಸ್ತೆಬಿಟ್ಟು ನೀರಿಗಿಳಿದ ಕಾರು, ನಾಲ್ವರ ರಕ್ಷಣೆ

sampriya
ಶನಿವಾರ, 25 ಮೇ 2024 (18:19 IST)
Photo By X
ಕೊಟ್ಟಾಯಂ: ಗೊತ್ತಿಲ್ಲದ ಸ್ಥಳಕ್ಕೆ ಏನಾದರೂ ಪ್ರಯಾಣಿಸಬೇಕಾದರೆ ಇಂದು ಗೂಗಲ್‌ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವುದು ಸಾಮಾನ್ಯ. ಇಂದು ಪ್ರತಿಯೊಬ್ಬರು ಗೂಗಲ್‌ ಸಹಾಯದಿಂದಲೇ ತನ್ನ ಸ್ಥಳವನ್ನು ತಲುಪುತ್ತಾರೆ. ಆದರೆ ಇಲ್ಲೊಬ್ಬರು ಗೂಗಲ್‌ ಮ್ಯಾಪ್‌ ತೋರಿಸಿದ ಮಾರ್ಗದಲ್ಲಿ ಹೋಗಿ ಅವರ ಕಾರು ರಸ್ತೆಯನ್ನು ಬಿಟ್ಟು ನೀರಿಗಿಳಿಸಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಶನಿವಾರ ಬೆಳಗಿನ 03 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶ ಮೂಲದ ನಾಲ್ವರು ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಕೊಟ್ಟಾಯಂ ವಿಭಾಗದ ಪೊಲೀಸ್‌ ಅಧಿಕಾರಿ, ಗೂಗಲ್‌ ಮ್ಯಾಪ್‌ ನೋಡಿಕೊಂಡ ಬಂದ ಪ್ರವಾಸಿಗರಿಗೆ ರಸ್ತೆಯನ್ನು ಬಿಟ್ಟು ನೀರಿಗೆ ಇಳಿದಿದೆ. ಕೂಡಲೇ ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿ ರಕ್ಷಿಸಲಾಗಿದೆ. ಇದರಲ್ಲಿದ್ದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

ಕಾರು ನೀರಿನಲ್ಲಿ ಸಂಫೂರ್ಣವಾಗಿ ಮುಳುಗಿದ್ದು, ಹೊರತೆಗೆಯಲಾಗುತ್ತಿದೆ ಎಂದು ಕೊಟ್ಟಾಯಂ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments