Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್

Webdunia
ಶುಕ್ರವಾರ, 14 ಏಪ್ರಿಲ್ 2023 (11:16 IST)
ಕಾರವಾರ : ಚಿತ್ರದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ರವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ.

ಎಸ್ಸಿ ಜನಾಂಗದವನಾಗಿ ಜನರಲ್ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು ಅವರದ್ದೇ ಆಗಿರುತ್ತದೆ. ಪಕ್ಷದ ಜನರಲ್ನಲ್ಲಿ ಟಿಕೆಟ್ ಕೇಳಿದ್ದರಿಂದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಜನರ ಮಧ್ಯದಿಂದ ಬಂದವನಾಗಿ ಜನರ ಮಧ್ಯೆ ಇರಬೇಕು ಎನ್ನುವ ದೃಷ್ಟಿಯಿಂದ ಕ್ಷೇತ್ರದ ಮತದಾರರ ಆಕಾಂಕ್ಷೆಯಂತೆ ಈ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments