Webdunia - Bharat's app for daily news and videos

Install App

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಗೂಂಡಾ ವರ್ತನೆ-ಅಶೋಕ್

Webdunia
ಶುಕ್ರವಾರ, 16 ಜೂನ್ 2023 (15:31 IST)
ಕಲ್ಬುರ್ಗಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ದಾರುಣ್ಯ ಹತ್ಯೆಯಾಗಿದೆ.ಇದನ್ನ ನಾನು ಖಂಡಿಸ್ತೇನೆ.ಮರಳು ಮಾಫಿಯಾ ತಡೆಗಟ್ಟುವ ಸದಸ್ಯನಾಗಿ ಪೊಲೀಸ್ ಕಾನ್ಸ್‌ಟೇಬಲ್ ಕೆಲಸ ಮಾಡ್ತಿದ್ರು.ಅವರ ಮೇಲೆ ಏಕಾಏಕಿ ಟ್ರಾಕ್ಟರ್ ಹರಿಸಿ ಹತ್ಯೆ ಮಾಡಲಾಗಿದೆ ಎಂದು ಆರ್ ಅಶೋಕ್ ಆರೋಪ ಮಾಡಿದ್ದಾರೆ.
 
ಅಲ್ಲಿನ ಎಸ್ಪಿ ಅವರೇ ಕಣ್ಣೀರು ಹಾಕಿದ್ದಾರೆ.ಎಸ್ಪಿ ಅವರೇ ಅಸಹಾಯಕರಾಗಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಗೂಂಡಾ ವರ್ತನೆ ಆರಂಭವಾಗಿದೆ.ಡಿಕೆಶಿ ಅವರು ಹಿಂದೆ ಹೇಳಿದ್ರು ಪೊಲೀಸರೇ ಎಚ್ಚರ ನಾವು ಬರ್ತಿದ್ದೀವಿ ಅಂತ.ಸರ್ಕಾರ ಕೂಡಲೇ ಇಂತವರ ಮೇಲೆ ಕ್ರಮ ಕೈಗೊಳ್ಳಬೇಕು.ಈ ರೀತಿಯ ವರ್ತನೆಗೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರ್ ಅಶೋಕ್ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments