Webdunia - Bharat's app for daily news and videos

Install App

ಪಟಾಕಿ ರೋಲ್ ಕಾಲ್ ನೀಡದಕ್ಕೆ ಬಿಜೆಪಿ ಮುಖಂಡನಿಂದ ಗೂಂಡಾಗಿರಿ

Webdunia
ಮಂಗಳವಾರ, 25 ಅಕ್ಟೋಬರ್ 2022 (20:46 IST)
ಬಿಜೆಪಿ  ಪುರಸಭೆ ಸದಸ್ಯೆ ಪತಿ ಹಾಗೂ ಬಿಜೆಪಿ ಮುಖಂಡ ಚರಣ್ ಹಾಗೂ ಆತ‌ನ ಪಟಾಲಂ  ಪಟಾಕಿ ಅಂಗಡಿ ಮಾಲೀಕರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆ.ಹೊಸೂರು ಮುಖ್ಯರಸ್ತೆ ನೆರಳೂರು ಗೇಟ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಹಲ್ಲೆಯ  ದೃಶ್ಯಗಳು ‌ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎಸ್ಎಲ್ ವಿ ಕ್ರಾಕರ್ಸ್ ನ ಕಿರಣ್ ಮತ್ತು ಹರೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು,ಚರಣ್ ಅಂಗಡಿಯವರಿಗೆ ಪಟಾಕಿ ನೀಡುವಂತೆ ಮೊದಲು ಧಮ್ಕಿ ಹಾಕಿದ್ದಾನೆ. ಇದಕ್ಕೆ ಮಾಲೀಕರು ನಿರಾಕರಣೆ ಮಾಡಿದ್ದಕ್ಕೆ  ಅಟ್ಟಾಡಿಸಿಕೊಂಡು ಹಲ್ಲೆ ಮಾಡಿರೋದಾಗಿ ಆರೋಪಿಸಿದ್ದಾರೆ .ಚಂದಾಪುರ ಪುರಸಭೆ ಸದಸ್ಯೆ ಪತಿ ಚರಣ್ ಅಂಡ್ ಟೀಮ್ ನಿಂದ ಹಲ್ಲೆ ಯಾಗಿದ್ದು ಸದ್ಯ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿಚರಣ್, ತೇಜಸ್, ಹರೀಶ್ ಗುರುರಾಜ್ ಸೇರಿದಂತೆ ಹತ್ತಕ್ಕೂ ಅಧಿಕ‌ ಮೇಲೆ ದೂರು ದಾಖಲಾಗಿದೆ. ಇನ್ನೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments