Webdunia - Bharat's app for daily news and videos

Install App

ಹಾಲು ಕರೆದು ಲಕ್ಷ ರೂಪಾಯಿ ಗೆದ್ದ ಗೋಪಾಲಕ

Webdunia
ಸೋಮವಾರ, 10 ಫೆಬ್ರವರಿ 2020 (14:15 IST)
ಹೆಚ್ಚು ಹಾಲು ಕರೆಯುವ ಸ್ಪರ್ಧೆಯು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಂಡ್ಯದ ಪಾಂಡವಪುರ  ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾವೇರಿ ಗೋಪಾಲಕರ ಸಮಿತಿಯ ವತಿಯಿಂದ ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ನಡೆಯಿತು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರಗತಿಪರ ರೈತರು ತಮ್ಮ ಹಸುಗಳೊಂದಿಗೆ ಆಗಮಿಸಿ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಕೆಜಿಎಫ್ ಚಲನಚಿತ್ರದ ಖಳನಟ ಗರುಡ ಅನಿಲ್ ಕುಮಾರ್ ಅವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ಗೋಪಾಲಕರಿಗೆ ಬಹುಮಾನ ವಿತರಿಸಿ ಮಾತನಾಡಿದ ಸಚಿವ ಡಾ.ನಾರಾಯಣಗೌಡ, ಗೋವುಗಳ ಸಾಕಾಣಿಕೆ ಹಾಗೂ ಸಂರಕ್ಷಣೆ, ಕ್ಷೀರಕ್ರಾಂತಿಗೆ ಹಾಲು ಕರೆಯುವ ಸ್ಪರ್ಧೆಯು ಪ್ರೋತ್ಸಾಹದಾಯಕವಾಗಿದೆ ಎಂದ್ರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗೋಪಾಲಕರಿಗೆ ಪ್ರಥಮ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 75 ಸಾವಿರ ರೂ., ತೃತೀಯ ಬಹುಮಾನ 50 ಸಾವಿರ ರೂ., ಚತುರ್ಥ ಬಹುಮಾನ 25 ಸಾವಿರ ರೂ., ಮತ್ತು ಐದನೇ ಬಹುಮಾನವಾಗಿ 10 ಸಾವಿರ ರೂಪಾಯಿ ನಗದು ಹಣ ಮತ್ತು ಪಾರಿತೋಷಕಗಳನ್ನು ವಿತರಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments