Webdunia - Bharat's app for daily news and videos

Install App

ಗೊರಗುಂಟೆಪಾಳ್ಯ ಫ್ಲೈ ಓವರ್ ಕ್ಲೋಸ್

Webdunia
ಮಂಗಳವಾರ, 28 ಡಿಸೆಂಬರ್ 2021 (14:38 IST)
ಪೀಣ್ಯ ಫ್ಲೈ ಓವರ್ ನಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರರು ಪರದಾಡುತ್ತಿದ್ದಾರೆ. ಇನ್ನೂ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ನಮ್ಮ ಮೆಟ್ರೋ ಆಯ್ಕೆ ಮಾಡಿಕೊಂಡಿದ್ದಾರೆ.
ಪ್ರಯಾಣಿಕರು ಮೆಟ್ರೋ ಆಯ್ಕೆ ಮಾಡಿಕೊಂಡಿದ್ದರಿಂದ ಮೆಟ್ರೋ ಹೊರಭಾಗದಲ್ಲಿ ನೂರಕ್ಕೂ ಹೆಚ್ಚು ಮಂದಿ ಕ್ಯೂ ನಿಂತಿರುವುದು ಕಂಡು ಬಂದಿದೆ. ಈ ಹಿನ್ನೆಲೆ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇನ್ನೊಂದು ಬದಿ ಎಂಟ್ರೆನ್ಸ್ ಒಪನ್ ಮಾಡಲಾಗಿದ್ದು, ಆದರೆ ದಾಸರಹಳ್ಳಿಯಲ್ಲಿ ಪ್ರಯಾಣಿಕರ ಕ್ಯೂ ಮುಂದುವರೆದಿದೆ. ಜನವರಿ ಮೂರರ ತನಕ ಬಂದ್ ಇರುವುದರಿಂದ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಲಿಕಾಂ ಅಧಿಕಾರಿಯ ಸೋಗಿನಲ್ಲಿ ಸುಧಾ ಮೂರ್ತಿಗೆ ವಂಚಿಸಲು ಯತ್ನ

ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಶೌಚಾಲಯವನ್ನು ಹುಡುಕುತ್ತಿರುವಾಗ ಪಾನಿಕ್ ಬಟನ್ ಒತ್ತಿದ ಪ್ರಯಾಣಿಕ

ನವರಾತ್ರಿಯ ಮೊದಲ ದಿನ ಪವರ್ ಫುಲ್ ದೇವಿಯ ದರ್ಶನ್ ಪಡೆದ ಪ್ರಧಾನಿ ಮೋದಿ

ದಸರಾ ಉದ್ಘಾಟನೆಗೆ ಗೈರಾದ ಶಿವಕುಮಾರ್‌, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಯಿತು ಡಿಸಿಎಂ ನಡೆ

ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ಕೋರ್ಟ್ ಮೆಟ್ಟಿಲೇರಿದ ಬಿಜೆಪಿಗರಿಗೆ ಮುಖಭಂಗ

ಮುಂದಿನ ಸುದ್ದಿ
Show comments