Webdunia - Bharat's app for daily news and videos

Install App

ಗೌರವ್‌ ಗುಪ್ತ ದಿಢೀರ್‌ ವರ್ಗಾವಣೆ, ತುಷಾರ್‌ ಗಿರಿನಾಥ್‌ ಬಿಬಿಎಂಪಿಗೆ ನೂತನ ಆಯುಕ್ತ

Webdunia
ಗುರುವಾರ, 5 ಮೇ 2022 (18:44 IST)
ರಾಜ್ಯ ಸರಕಾರ ದಿಢೀರನೆ ಗೌರವ್‌ ಗುಪ್ತಾ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ಸ್ಥಾನದಿಂದ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಜುನಾಥ್‌ ಸ್ಥಾನಕ್ಕೆ ನೇಮಕಗೊಂಡಿದ್ದ ಗೌರವ್‌ ಗುಪ್ತಾ ಒಂದು ವರ್ಷ ಅವಧಿ ಪೂರ್ಣಗೊಳ್ಳುವ ಮುನ್ನವೇ ವರ್ಗಾವಣೆ ಮಾಡಲಾಗಿದೆ.
ಗೌರವ್‌ ಗುಪ್ತಾ ಅವರನ್ನು ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗ ಮಾಡಲಾಗಿದ್ದು ತೆರವಾದ ಬಿಬಿಎಂ ಆಯುಕ್ತ ಸ್ಥಾನಕ್ಕೆ ತುಷಾರ್‌ ಗಿರಿನಾಥ್‌ ಅವರನ್ನು ನೇಮಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

ಮುಂದಿನ ಸುದ್ದಿ
Show comments