Webdunia - Bharat's app for daily news and videos

Install App

ಡಿಫರೆಂಟ್ ಆಗಿ ಫೋಟೋಶೂಟ್ ಮಾಡಲು ಹೋಗಿ ಕೆಲಸ ಕಳೆದುಕೊಂಡ ವೈದ್ಯ

Krishnaveni K
ಶನಿವಾರ, 10 ಫೆಬ್ರವರಿ 2024 (08:53 IST)
File photo
ಚಿತ್ರದುರ್ಗ: ಇತ್ತೀಚೆಗಿನ ದಿನಗಳಲ್ಲಿ ಚಿತ್ರ  ವಿಚಿತ್ರವಾಗಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿಕೊಳ್ಳುವ ಖಯಾಲಿ ಜೋರಾಗಿದೆ. ಹೀಗೆ ಮಾಡಲು ಹೋಗಿ ವೈದ್ಯರೊಬ್ಬರು ಕೆಲಸ ಕಳೆದುಕೊಂಡ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ಅಭಿಷೇಕ್ ವಿಶಿಷ್ಟವಾಗಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದರು. ಆದರೆ ಇದೀಗ ನಿಯಮ ಬಾಹಿರ ಕೃತ್ಯವೆಸಗಿದ್ದಕ್ಕೆ ಅಭಿಷೇಕ್ ನನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೆಲಸದಿಂದ ವಜಾ ಮಾಡಿದ್ದಾರೆ.

ವ್ಯಕ್ತಿಯೊಬ್ಬರಿಗೆ ಆಪರೇಷನ್ ಮಾಡುತ್ತಿರುವಂತೆ ಅಭಿಷೇಕ್ ಶೂಟಿಂಗ್ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದರು. ಇದು ವೈರಲ್ ಆಗುತ್ತಿದ್ದಂತೇ ಆಪರೇಷನ್ ಥಿಯೇಟರ್ ದುರ್ಬಳಕೆ ಮಾಡಿದ ಆರೋಪದಲ್ಲಿ ಅಭಿಷೇಕ್ ವಿರುದ್ಧ ಕ್ರಮ ಕೈಗೊಳ‍್ಳಲಾಗಿದೆ.

ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಆಪರೇಷನ್ ಥಿಯೇಟರ್ ಸ್ಥಗಿತವಾಗಿತ್ತು. ಈಗ ಅದನ್ನೇ ಶೂಟಿಂಗ್ ಗಾಗಿ ಬಳಕೆ ಮಾಡಲಾಗಿತ್ತು. ಇದು ನಿಯಮ ಬಾಹಿರವಾಗಿದ್ದು, ಇದೇ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಎಚ್ ಒ ಡಾ. ರೇಣುಪ್ರಸಾದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments