Webdunia - Bharat's app for daily news and videos

Install App

ಬಜೆಟ್ ಅಧಿವೇಶನದಲ್ಲಿ ಅರ್ಧದಲ್ಲೇ ಭಾಷಣ ಮೊಟುಕುಗೊಳಿಸಿದ ರಾಜ್ಯಪಾಲರು

Webdunia
ಬುಧವಾರ, 6 ಫೆಬ್ರವರಿ 2019 (13:31 IST)
ಬೆಂಗಳೂರು : ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಸರ್ಕಾರದಲ್ಲಿ ಬಹುಮತವಿಲ್ಲದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ.


ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ  ಭಾವಿಗೆ ಇಳಿದು ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿ ಪ್ರತಿಭಟನೆಗೆ ಇಳಿದರು.


ಪ್ರತಿಭಟನೆಯಿಂದ  ಗದ್ದಲ ಏರ್ಪಟ್ಟ ಕಾರಣ ರಾಜ್ಯಪಾಲರು ಒಟ್ಟು 22 ಪುಟಗಳ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments