Webdunia - Bharat's app for daily news and videos

Install App

ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರದಿಂದ ತಡೆ

Webdunia
ಬುಧವಾರ, 22 ಜನವರಿ 2020 (10:49 IST)
ಬೆಂಗಳೂರು : ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ದುಷ್ಪರಿಣಾಮವಾಗುವ ಹಿನ್ನಲೆ  ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರ ತಡೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ಸುತ್ತಮುತ್ತಲಿನ ಜಮೀನುಗಳಿಗೂ ವ್ಯಾಪಿಸಿ ತೊಂದರೆ ಸಾಧ್ಯತೆ ಇದೆ. ಹೀಗಾಗಿ ಇದರ ಸಾಧಕ-ಬಾಧಕ ಬಗ್ಗೆ ವರದಿ ನೀಡುವಂತೆ ರಾಯಚೂರು ಕೃಪಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.


18 ಲಕ್ಷ  ರೂ. ವೆಚ್ಚದಲ್ಲಿ ಈ ಅವಿಷ್ಕಾರವನ್ನು ಮಾಡಲಾಗಿತ್ತು. ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಡ್ರೋಣ್ ಸಿದ್ದಪಡಿಸಲಾಗಿತ್ತು 20 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ದಪಡಿಸಲಾಗಿತ್ತು. ದುಬಾರಿ ವೆಚ್ಚದ ಡ್ರೋಣ್ ಖರೀದಿಗೆ ರೈತರಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ  10 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ಧತೆ ನಡೆಸಿದ್ದರು. ಆದರೆ ಇದರ ನಡುವೆಯೇ ಡ್ರೋಣ್ ಬಳಕೆಗೆ ಸರ್ಕಾರ ತಡೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments