Webdunia - Bharat's app for daily news and videos

Install App

ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರದಿಂದ ತಡೆ

Webdunia
ಬುಧವಾರ, 22 ಜನವರಿ 2020 (10:49 IST)
ಬೆಂಗಳೂರು : ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ದುಷ್ಪರಿಣಾಮವಾಗುವ ಹಿನ್ನಲೆ  ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರ ತಡೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ಸುತ್ತಮುತ್ತಲಿನ ಜಮೀನುಗಳಿಗೂ ವ್ಯಾಪಿಸಿ ತೊಂದರೆ ಸಾಧ್ಯತೆ ಇದೆ. ಹೀಗಾಗಿ ಇದರ ಸಾಧಕ-ಬಾಧಕ ಬಗ್ಗೆ ವರದಿ ನೀಡುವಂತೆ ರಾಯಚೂರು ಕೃಪಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.


18 ಲಕ್ಷ  ರೂ. ವೆಚ್ಚದಲ್ಲಿ ಈ ಅವಿಷ್ಕಾರವನ್ನು ಮಾಡಲಾಗಿತ್ತು. ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಡ್ರೋಣ್ ಸಿದ್ದಪಡಿಸಲಾಗಿತ್ತು 20 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ದಪಡಿಸಲಾಗಿತ್ತು. ದುಬಾರಿ ವೆಚ್ಚದ ಡ್ರೋಣ್ ಖರೀದಿಗೆ ರೈತರಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ  10 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ಧತೆ ನಡೆಸಿದ್ದರು. ಆದರೆ ಇದರ ನಡುವೆಯೇ ಡ್ರೋಣ್ ಬಳಕೆಗೆ ಸರ್ಕಾರ ತಡೆ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments