ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರದಿಂದ ತಡೆ

Webdunia
ಬುಧವಾರ, 22 ಜನವರಿ 2020 (10:49 IST)
ಬೆಂಗಳೂರು : ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ದುಷ್ಪರಿಣಾಮವಾಗುವ ಹಿನ್ನಲೆ  ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಸರ್ಕಾರ ತಡೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ಡ್ರೋಣ್ ನಿಂದ ಕ್ರಿಮಿನಾಶಕ ಸಿಂಪಡಿಸಿದರೆ ಸುತ್ತಮುತ್ತಲಿನ ಜಮೀನುಗಳಿಗೂ ವ್ಯಾಪಿಸಿ ತೊಂದರೆ ಸಾಧ್ಯತೆ ಇದೆ. ಹೀಗಾಗಿ ಇದರ ಸಾಧಕ-ಬಾಧಕ ಬಗ್ಗೆ ವರದಿ ನೀಡುವಂತೆ ರಾಯಚೂರು ಕೃಪಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.


18 ಲಕ್ಷ  ರೂ. ವೆಚ್ಚದಲ್ಲಿ ಈ ಅವಿಷ್ಕಾರವನ್ನು ಮಾಡಲಾಗಿತ್ತು. ಕ್ರಿಮಿನಾಶಕ ಸಿಂಪಡಿಸುವುದಕ್ಕೆ ಡ್ರೋಣ್ ಸಿದ್ದಪಡಿಸಲಾಗಿತ್ತು 20 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ದಪಡಿಸಲಾಗಿತ್ತು. ದುಬಾರಿ ವೆಚ್ಚದ ಡ್ರೋಣ್ ಖರೀದಿಗೆ ರೈತರಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ  10 ಲೀಟರ್ ಸಾಮರ್ಥ್ಯವುಳ್ಳ ಡ್ರೋಣ್ ಸಿದ್ಧತೆ ನಡೆಸಿದ್ದರು. ಆದರೆ ಇದರ ನಡುವೆಯೇ ಡ್ರೋಣ್ ಬಳಕೆಗೆ ಸರ್ಕಾರ ತಡೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ದೆಹಲಿ ಸ್ಪೋಟಕ್ಕೆ ಬಳಸಿದ್ದ ಕಾರಿನ ಬಗ್ಗೆ ಶಾಕಿಂಗ್ ಮಾಹಿತಿಗಳು ಬಹಿರಂಗ

Karnataka Weather: ಕೆಲವೆಡೆ ಮೋಡ ಕವಿದ ವಾತಾವರಣ, ಇಂದು ಮಳೆಯಿರುತ್ತಾ

ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

ಮುಂದಿನ ಸುದ್ದಿ
Show comments