Webdunia - Bharat's app for daily news and videos

Install App

‘ಬಿಜೆಪಿ RSS ಮೆಚ್ಚಿಸುವುದಕ್ಕೆ ಇರುವ ಸರ್ಕಾರ’

Webdunia
ಸೋಮವಾರ, 4 ಏಪ್ರಿಲ್ 2022 (17:52 IST)
ರಾಜ್ಯದ ಮಸೀದಿಗಳಲ್ಲಿ ಆಜಾನ್ ನಿಷೇಧಕ್ಕೆ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ? ಇದೇ ರೀತಿ ಮಾಡ್ತಾ ಹೋದರೆ ಬಿಜೆಪಿ ಸರ್ವನಾಶವಾಗುತ್ತೆ. ಇದು ಉತ್ತರ ಪ್ರದೇಶವಲ್ಲ, ಕರ್ನಾಟಕ. ರಾಜ್ಯದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡಿ. ಡಾ.ಮನಮೋಹನ್ ಸಿಂಗ್ರನ್ನು ಮೌನಿ ಸಿಂಗ್ ಎನ್ನುತ್ತಿದ್ದರು. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಮೌನಿ ಆಗಿದ್ದಾರೆ. ಹಿಜಾಬ್ ವಿಚಾರ ಸರ್ಕಾರ ನಿಯಂತ್ರಿಸಿದ್ದರೆ ಬೆಳೆಯುತ್ತಿರಲಿಲ್ಲ ಎಂದು ಹೇಳಿದರು.ರಾಜ್ಯ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿರುವುದು ರಿಮೋಟ್ ಸರ್ಕಾರ. RSS ಮೆಚ್ಚಿಸುವುದಕ್ಕೆ ನಡೆಸುತ್ತಿರುವ ಸರ್ಕಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments