Webdunia - Bharat's app for daily news and videos

Install App

ಸರಕಾರಿ ಬಸ್ ಚಾಲನೆ ಮಾಡಿದ ಶಾಸಕ..!

Webdunia
ಸೋಮವಾರ, 2 ಜುಲೈ 2018 (21:10 IST)
ಆ ಗ್ರಾಮಕ್ಕೆ ಹಲವು ದಶಕಗಳಿಂದ ಸರಕಾರಿ ಬಸ್ ಬಂದಿದ್ದಿಲ್ಲ. ಹೀಗಾಗಿ ಗ್ರಾಮಸ್ಥರ ಕೋರಿಕೆ ಸರಕಾರ ಸ್ಪಂದಿಸಿದೆ. ಸಾರಿಗೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿ ಆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದಹಾಗೆ ಶಾಸಕರೇ ಸ್ವತಃ ಸರಕಾರಿ ಬಸ್ ಚಾಲನೆ ಮಾಡಿಕೊಂಡು ಚಲಾಯಿಸಿದ್ದು ವಿಶೇಷವಾಗಿತ್ತು. 
 
ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸರಕಾರಿ ಬಸ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಕೆಲವು ವರ್ಷಗಳಿಂದ ನಾಗೇನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಇರಲಿಲ್ಲ.

ನಾಗೇನಹಳ್ಳಿ ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮಗಳಿಗೂ ಬಸ್ ವ್ಯವಸ್ಥೆ ಇರಲಿಲ್ಲ. ಆದರೆ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಾಸಕ ಎಸ್.ರಾಮಪ್ಪ ಅವರು ಸರಕಾರಿ ಬಸ್ ಚಾಲನೆ ಮಾಡಿಕೊಂಡು ಗ್ರಾಮಗಳಿಗೆ ಬಂದು ಗಮನ ಸೆಳೆದರು. ಬಸ್ ಹಾಗೂ ಶಾಸಕರನ್ನು ಕಂಡು ಜನರು ಸಂತಸಗೊಂಡರು. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments