Webdunia - Bharat's app for daily news and videos

Install App

ಸರಕಾರಿ ಬಸ್ ಚಾಲನೆ ಮಾಡಿದ ಶಾಸಕ..!

Webdunia
ಸೋಮವಾರ, 2 ಜುಲೈ 2018 (21:10 IST)
ಆ ಗ್ರಾಮಕ್ಕೆ ಹಲವು ದಶಕಗಳಿಂದ ಸರಕಾರಿ ಬಸ್ ಬಂದಿದ್ದಿಲ್ಲ. ಹೀಗಾಗಿ ಗ್ರಾಮಸ್ಥರ ಕೋರಿಕೆ ಸರಕಾರ ಸ್ಪಂದಿಸಿದೆ. ಸಾರಿಗೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿ ಆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದಹಾಗೆ ಶಾಸಕರೇ ಸ್ವತಃ ಸರಕಾರಿ ಬಸ್ ಚಾಲನೆ ಮಾಡಿಕೊಂಡು ಚಲಾಯಿಸಿದ್ದು ವಿಶೇಷವಾಗಿತ್ತು. 
 
ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸರಕಾರಿ ಬಸ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಕೆಲವು ವರ್ಷಗಳಿಂದ ನಾಗೇನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಇರಲಿಲ್ಲ.

ನಾಗೇನಹಳ್ಳಿ ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮಗಳಿಗೂ ಬಸ್ ವ್ಯವಸ್ಥೆ ಇರಲಿಲ್ಲ. ಆದರೆ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಾಸಕ ಎಸ್.ರಾಮಪ್ಪ ಅವರು ಸರಕಾರಿ ಬಸ್ ಚಾಲನೆ ಮಾಡಿಕೊಂಡು ಗ್ರಾಮಗಳಿಗೆ ಬಂದು ಗಮನ ಸೆಳೆದರು. ಬಸ್ ಹಾಗೂ ಶಾಸಕರನ್ನು ಕಂಡು ಜನರು ಸಂತಸಗೊಂಡರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments