Webdunia - Bharat's app for daily news and videos

Install App

ಸರ್ಕಾರಿ ಬಸ್ ಪಲ್ಟಿ, 13 ಮಂದಿಗೆ ಗಾಯ

Webdunia
ಶುಕ್ರವಾರ, 4 ನವೆಂಬರ್ 2022 (19:27 IST)
ಸರ್ಕಾರಿ ಬಸ್ ಪಲ್ಟಿಯಾಗಿ 13 ಮಂದಿಗೆ ಗಾಯವಾಗಿರುವ ಘಟನೆ ಚಾಮರಾಜನಗರದ ಹೊರವಲಯದ ನಂಜನಗೂಡು ರಸ್ತೆಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಬಸ್ ಪಲ್ಟಿಯಾಗಿ 13 ಮಂದಿಗೆ ಗಾಯವಾಗಿದ್ದು ಗಾಯಳುಗಳನ್ನ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿಂದ ಕೊಯಮತ್ತೂರಿಗೆ ಸರ್ಕಾರಿ ಬಸ್ ತೆರಳುತ್ತಿತ್ತು. ಮಧ್ಯರಾತ್ರಿ‌ 2ರ ಸುಮಾರಿಗೆ ಹೊರವಲಯದಲ್ಲಿರುವ ಸಣ್ಣ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕ ಹಾಗೂ ಕಂಡಕ್ಟರ್ ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಚಾಮರಾಜನಗರ ಪಟ್ಟಣ ಠಾಣೆಯ QRT ಹಾಗೂ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments