ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ-ಸಿಎಂ ಬಿಎಸ್ ವೈ

Webdunia
ಗುರುವಾರ, 17 ಸೆಪ್ಟಂಬರ್ 2020 (11:04 IST)
ಕಲಬುರಗಿ : ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಜನರನ್ನುದ್ದೇಶಿ ಮಾತನಾಡಿದ್ದು,  ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು. ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ. 40 ಕೋಟಿ ರೂ.ವೆಚ್ಚದಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments