Webdunia - Bharat's app for daily news and videos

Install App

2.38 ಎಕರೆ ಸರ್ಕಾರಿ ಆಸ್ತಿ ವಶಕ್ಕೆ ಪಡೆದ ಜಿಲ್ಲಾಡಳಿತ

Webdunia
ಶನಿವಾರ, 20 ಡಿಸೆಂಬರ್ 2014 (10:29 IST)
ಖಾಸಗಿಯವರು ಅಕ್ರಮವಾಗಿ ಅತಿಕ್ರಮಣ ಮಾಡಿದ್ದ ಸರ್ಕಾರದ 2.38 ಎಕರೆ ಆಸ್ತಿಯನ್ನು ಬೆಂಗಳೂರು ನಗರ ಜಿಲ್ಲಾಡಳಿತ ವಶಪಡಿಸಿಕೊಳ್ಳಲು ಮುಂದಾಗಿದ್ದು, ನಕಲಿ ಆಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿದೆ. 
 
ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲಾಗಿತ್ತು. ಆಗ ಸರ್ಕಾರಕ್ಕೆ ಸೇರಿದ 2.38 ಎಕರೆ ಆಸ್ತಿ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ನೋಟಿಸ್ ಜಾರಿಗೊಳಿಸಿದ್ದು, ಇನ್ನು ಕೇವಲ 10 ದಿನಗಳ ಒಳಗೆ ತಮ್ಮ ಎಲ್ಲಾ ಆಸ್ತಿಯನ್ನು ತೆರವುಗೊಳಿಸಿ ಸರ್ಕಾರಕ್ಕೆ ಒಪ್ಪಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.  
 
ಇನ್ನು ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಶಂಕರ್, ಆಸ್ತಿಯನ್ನು ವಕೀಲ ಡೆವಲಪರ್ಸ್ ಎಂಬ ಖಾಸಗಿ ಕಂಪನಿ ಅಕ್ರಮವಾಗಿ ಅತಿಕ್ರಮಣ ಮಾಡಿತ್ತು. ಅಲ್ಲದೆ ಈ ಜಾಗದಲ್ಲಿ ಪಾರ್ಕ್, ನೀರಿನ ಟ್ಯಾಂಕ್ ಹಾಗೂ ರಸ್ತೆಯನ್ನು ನಿರ್ಮಿಸಿತ್ತು ಎಂದು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments