Webdunia - Bharat's app for daily news and videos

Install App

ಸಿಗ್ನಲ್‌ನಲ್ಲಿನ ಪುಂಡರಿಗೆ ಪಾಠ ಕಲಿಸಲು ಸರ್ಕಾರ ನಿರ್ಧಾರ

Webdunia
ಮಂಗಳವಾರ, 7 ಜುಲೈ 2015 (16:04 IST)
ಟ್ರಾಫಿಕ್ ಸಿಗ್ನಲ್‌ಗಳಿರುವ ಸಾರ್ವಜನಿಕ ರಸ್ತೆಗಳಲ್ಲಿ ಕಾದಾಟಕ್ಕಿಳಿಯುವ ಪುಂಡರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. 
 
ಈ ಬಗ್ಗೆ ನಗರದ ಸಂಚಾರಿ ಪೊಲೀಸ್ ವಿಭಾಗದ ಹೆಚ್ಚುವರಿ ಆಯುಕ್ತ ಡಾ.ಎಂ.ಎ.ಸಲೀಂ ಅವರು ಪ್ರತಿಕ್ರಿಯಿಸಿದ್ದು, ಇತ್ತೀಚೆಗೆ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆಯಾಗುವುದಲ್ಲದೆ ಪುಂಡರು ಕೆಲವರ ಮೇಲೆ ಎರಗುವುದರಿಂದ ಪ್ರಾಣ ಹಾನಿಯೂ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಐಪಿಸಿ ಸೆಕ್ಷನ್ 160ರ ಅಡಿಯಲ್ಲಿ ಪ್ರಕಱಣ ದಾಖಲಿಸಿಕೊಳ್ಳಲಾಗುವುದು ಎಂದರು. 
 
ಇದೇ ವೇಳೆ, ಸಿಸಿಟಿ ದೃಶ್ಯಾವಳಿಗಳನ್ನಾಧರಿಸಿ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದ ಆಯುಕ್ತರು, ಇಂತಹ ಪ್ರಕರಣಗಳಿದ್ದಲ್ಲಿ ಪೊಲೀಸರಿಗೆ ಸಂದೇಶ ಮುಟ್ಟಿಸಿ ಎಂದು ಮನವಿ ಮಾಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments