Webdunia - Bharat's app for daily news and videos

Install App

ಬಡವರ ಹಣ ಪೀಕುತ್ತಿರುವ ಸರಕಾರಿ ವೈದ್ಯೆ!

Webdunia
ಮಂಗಳವಾರ, 28 ಆಗಸ್ಟ್ 2018 (16:21 IST)
ವೈದ್ಯರನ್ನು ಈಗಿನ ಕಾಲದಲ್ಲಿ ಆರೋಗ್ಯವನ್ನು ಕಾಪಾಡುವ  ದೇವರೆಂದು ನಂಬಿದ್ದಾರೆ. ಅದರಂತೆ ಸರಕಾರ ಬಡವರ ಆರೋಗ್ಯಕ್ಕಾಗಿ ಎಲ್ಲ ಬೇಕು, ಬೇಡ ಸೌಲಭ್ಯಗಳೊಂದಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂಬ ಉದ್ದೇಶದಿಂದ ಎಲ್ಲವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಗುವ ಹಾಗೆ ಮಾಡಿದೆ. ಆದರೆ ಕೆಲವು ಸರಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರು ಸರಕಾರ ತಮಗೆ ತಿಂಗಳ ಸಂಬಳ ತಪ್ಪದೆ ನೀಡುತ್ತಿದ್ದರೂ ಸಹ ಬಡವರು ಕೂಲಿ‌ ನಾಲಿ ಮಾಡಿ ಬಂದ ಹಣಕ್ಕೆ ಬೆನ್ನು ಹತ್ತಿದ್ದಾರೆ.

 
ಸರಕಾರ ನೀಡುವ ಸಂಬಳದ ಜೊತೆ ಗಿಂಬಳದ ಬೆನ್ನು ಹತ್ತಿರುವ ವೈದ್ಯಾಧಿಕಾರಿಯನ್ನು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಬೇಟಗೇರಿ ಗ್ರಾಮದಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕಾಣಬಹುದು ಎಂದು ಸ್ಥಳೀಯರು ದೂರಿದ್ದಾರೆ.  ದಿನಾಲು ಈ ಆಸ್ಪತ್ರೆಗೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಸಾರ್ವಜನಿಕರು ತಮ್ಮ ಆರೋಗ್ಯ ತಪಾಸಣೆಗಾಗಿ  ಬರುತ್ತಾರೆ. ಆದರೆ ಇಲ್ಲಿನ ವೈದ್ಯಾದಿಕಾರಿ ರಾಜಶ್ರೀ  ಹಿರೇಮಠ ಅವರ ಬಳಿ ತಪಾಸಣೆಗೆ ಅಂತಾ ರೋಗಿಗಳು ಹೋದರೆ ಮೊದಲು ನೀವು ಎಷ್ಟು ಹಣ ತಂದಿದ್ದೀರಿ ಎಂದು ಕೇಳುತ್ತಾರಂತೆ. ದುಡ್ಡು ಕೇಳಿ ಆ ಬಳಿಕ  ತಪಾಸಣೆ ಮತ್ತು ಚಿಕಿತ್ಸೆ ಮಾಡುತ್ತಾರೆ ಎಂದು ರೋಗಿಗಳು ದೂರಿದ್ದಾರೆ. ಸರಕಾರಿ ಆಸ್ಪತ್ರೆಯಲ್ಲಿ ಮಾತ್ರೆಗಳನ್ನು ಕೊಡುವುದನ್ನು ಬಿಟ್ಟು, ಬೇರೆ ಔಷಧ ಅಂಗಡಿಗಳಲ್ಲಿ ಚೀಟಿ ಬರೆದುಕೊಟ್ಟು ಮಾತ್ರೆ ತರುವಂತೆ ಹೇಳುತ್ತಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments