Webdunia - Bharat's app for daily news and videos

Install App

ಫೋನ್ ಪೇ ಮೂಲಕ ಲಂಚದ ಹಣ ವಾಪಸ್ ಕಲಿಸಿದ್ದ ಸರ್ಕಾರಿ ನೌಕರ

Webdunia
ಮಂಗಳವಾರ, 19 ಜುಲೈ 2022 (16:24 IST)
ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುತ್ತವೆ. ಆದರೆ ಎಲ್ಲ ಅಧಿಕಾರಿಗಳು ಆ ರೀತಿ ಇರುವುದಿಲ್ಲ. ಕೆಲವರು ಮಾಡುವ ಇಂತಹ ಅನ್ಯಾಯದ ಕೆಲಸಕ್ಕೆ ಇಡೀ ಸರ್ಕಾರಿ ನೌಕರ ವೃಂದದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಸಹ ಹೇಳಲಾಗುತ್ತದೆ.
ಇವರ ಮಧ್ಯೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಲಂಚಮುಕ್ತ ಕರ್ನಾಟಕ ಅಭಿಯಾನಕ್ಕೆ ಮುಂದಾಗಿದ್ದು, ಎಲ್ಲೆಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆಯೋ ಅಲ್ಲಿಗೆ ಲಗ್ಗೆ ಇಡುತ್ತಿದೆ. ಇಂಥವುದೇ ಒಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಪಡೆದಿದ್ದ ಸರ್ಕಾರ ನೌಕರನಿಗೆ ಮಂಗಳಾರತಿ ಮಾಡಿ ಆತನಿಂದ ಲಂಚದ ಹಣವನ್ನು ವಾಪಸ್ ಕೊಡಿಸಲಾಗಿದೆ.
 
ಹೊಳಲ್ಕೆರೆ ತಾಲೂಕು ಕಚೇರಿ ಗುತ್ತಿಗೆ ನೌಕರ ಶಿವಣ್ಣ ಎಂಬಾತ ಜಮೀನು ಪೋಡಿ ಮಾಡಿಕೊಡುವ ಸಲುವಾಗಿ ರೂ.1000 ಲಂಚವನ್ನು ವರ್ಷದ ಹಿಂದೆ ಪಡೆದಿದ್ದ. ಈ ವಿಷಯ ತಿಳಿದ ಕೆಆರ್‌ಎಸ್ ಕಾರ್ಯಕರ್ತರು ಆತನನ್ನು ಪ್ರಶ್ನಿಸಿದಾಗ ಅದನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಲ್ಲದೆ ಫೋನ್ ಪೇ ಮೂಲಕ ವಾಪಸ್ ನೀಡಿದ್ದಾನೆ. ಇದರ ವಿಡಿಯೋವನ್ನು ಈಗ ಕೆಆರ್‌ಎಸ್ ಕಾರ್ಯಕರ್ತರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments