ಫೋನ್ ಪೇ ಮೂಲಕ ಲಂಚದ ಹಣ ವಾಪಸ್ ಕಲಿಸಿದ್ದ ಸರ್ಕಾರಿ ನೌಕರ

Webdunia
ಮಂಗಳವಾರ, 19 ಜುಲೈ 2022 (16:24 IST)
ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುತ್ತವೆ. ಆದರೆ ಎಲ್ಲ ಅಧಿಕಾರಿಗಳು ಆ ರೀತಿ ಇರುವುದಿಲ್ಲ. ಕೆಲವರು ಮಾಡುವ ಇಂತಹ ಅನ್ಯಾಯದ ಕೆಲಸಕ್ಕೆ ಇಡೀ ಸರ್ಕಾರಿ ನೌಕರ ವೃಂದದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಸಹ ಹೇಳಲಾಗುತ್ತದೆ.
ಇವರ ಮಧ್ಯೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಲಂಚಮುಕ್ತ ಕರ್ನಾಟಕ ಅಭಿಯಾನಕ್ಕೆ ಮುಂದಾಗಿದ್ದು, ಎಲ್ಲೆಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆಯೋ ಅಲ್ಲಿಗೆ ಲಗ್ಗೆ ಇಡುತ್ತಿದೆ. ಇಂಥವುದೇ ಒಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಪಡೆದಿದ್ದ ಸರ್ಕಾರ ನೌಕರನಿಗೆ ಮಂಗಳಾರತಿ ಮಾಡಿ ಆತನಿಂದ ಲಂಚದ ಹಣವನ್ನು ವಾಪಸ್ ಕೊಡಿಸಲಾಗಿದೆ.
 
ಹೊಳಲ್ಕೆರೆ ತಾಲೂಕು ಕಚೇರಿ ಗುತ್ತಿಗೆ ನೌಕರ ಶಿವಣ್ಣ ಎಂಬಾತ ಜಮೀನು ಪೋಡಿ ಮಾಡಿಕೊಡುವ ಸಲುವಾಗಿ ರೂ.1000 ಲಂಚವನ್ನು ವರ್ಷದ ಹಿಂದೆ ಪಡೆದಿದ್ದ. ಈ ವಿಷಯ ತಿಳಿದ ಕೆಆರ್‌ಎಸ್ ಕಾರ್ಯಕರ್ತರು ಆತನನ್ನು ಪ್ರಶ್ನಿಸಿದಾಗ ಅದನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಲ್ಲದೆ ಫೋನ್ ಪೇ ಮೂಲಕ ವಾಪಸ್ ನೀಡಿದ್ದಾನೆ. ಇದರ ವಿಡಿಯೋವನ್ನು ಈಗ ಕೆಆರ್‌ಎಸ್ ಕಾರ್ಯಕರ್ತರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments