Webdunia - Bharat's app for daily news and videos

Install App

ಸರ್ಕಾರಿ ನೌಕರರ ದುರ್ನಡತೆ ತನಿಖೆ ಹಾಗೂ ಶಿಸ್ತುಕ್ರಮಕ್ಕೆ ಸರ್ಕಾರ ಆದೇಶ

Webdunia
ಸೋಮವಾರ, 28 ಮಾರ್ಚ್ 2022 (17:10 IST)
ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪದ ಸಂಬಂಧ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ ಅದಾಲತ್ ನಡೆಸು ವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ನೌಕರರ ಮೇಲಿನ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಸರ್ಕಾರಿ ಕೆಲಸಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಆದೇಶಿಸಿದ್ದು, ಹಲವು ಸೂಚನೆಗಳ ನಂತರವೂ ವಿಚಾರಣೆಗೆ ಹಾಜರಾಗದ ನೌಕರನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments