Webdunia - Bharat's app for daily news and videos

Install App

ಸರ್ಕಾರಿ ನೌಕರರ ದುರ್ನಡತೆ ತನಿಖೆ ಹಾಗೂ ಶಿಸ್ತುಕ್ರಮಕ್ಕೆ ಸರ್ಕಾರ ಆದೇಶ

Webdunia
ಸೋಮವಾರ, 28 ಮಾರ್ಚ್ 2022 (17:10 IST)
ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪದ ಸಂಬಂಧ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ ಅದಾಲತ್ ನಡೆಸು ವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ನೌಕರರ ಮೇಲಿನ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಸರ್ಕಾರಿ ಕೆಲಸಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಆದೇಶಿಸಿದ್ದು, ಹಲವು ಸೂಚನೆಗಳ ನಂತರವೂ ವಿಚಾರಣೆಗೆ ಹಾಜರಾಗದ ನೌಕರನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments