Webdunia - Bharat's app for daily news and videos

Install App

ಕರ್ನಾಟಕ ಬಂದ್ ಗೆ ಸರಕಾರಿ ನೌಕರರ ಬೆಂಬಲ

Webdunia
ಬುಧವಾರ, 12 ಫೆಬ್ರವರಿ 2020 (16:09 IST)
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಆ ಸಭೆಯಲ್ಲಿ ಕರ್ನಾಟಕ ಬಂದ್ ಬೆಂಬಲಿಸಬೇಕೆ? ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ. ಹೀಗಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ಪಷ್ಟಪಡಿಸಿದ್ದಾರೆ.

ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕ್ಯಾಬ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಓಲಾ ಉಬರ್ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಹೇಳಿದ್ದಾರೆ.

ಅಂಬೇಡ್ಕರ್ ಸೇನೆ, ಜಯಕರ್ನಾಟಕ ಸೇರಿದಂತೆ ಸುಮಾರು 600 ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಹಲವು ಸಂಘಟನೆಗಳು ಬಂದ್ ಗೆ ಬೆಂಬಲಿಸಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಮುಂದಿನ ಸುದ್ದಿ
Show comments