Webdunia - Bharat's app for daily news and videos

Install App

ಸರ್ಕಾರದ ವಿರುದ್ದ ಕಿಡಿ ಕಾರುತ್ತಿರುವ ಸರ್ಕಾರಿ ನೌಕರರು

Webdunia
ಸೋಮವಾರ, 19 ಡಿಸೆಂಬರ್ 2022 (19:26 IST)
ಅವರೆಲ್ಲ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡೋ ನೌಕರರು. ರಿಟೈರ್ಡ್ ಆದ್ಮೇಲೆ ಪಿಂಚಣಿ ಯೋಜನೆ ಇದೆ ಅಂತ ಖುಷಿ ಪಟ್ಟವರು. ಆದ್ರೆ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆಯನ್ನ ತೆಗೆದುಹಾಕಿ ಎನ್‌ಸಿಎಸ್ ಅನ್ನು ಜಾರಿ ಮಾಡಿದೆ. ಹೀಗಾಗಿ ಇವತ್ತು ರಾಜ್ಯ ಸರ್ಕಾರಿ ನೌಕರರು ರಾಜಧಾನಿಯಲ್ಲಿ ಪ್ರತಿಭಟನೆಯ ಕಿಚ್ಚನ ಹಾಯಿಸಿದ್ರು.ರಾಷ್ಟ್ರೀಯ ಪಿಂಚಣಿಯ ಹೊಸ ಯೋಜನೆಯ ರದ್ದು ಮಾಡಿ ಹಳೆ ಪಿಂಚಣಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿದರು. ಕಳೆದ ಎಂಟು ವರ್ಷಗಳಿಂದ ತಿಬಟನೆ ನಡೆಸುತ್ತಿದ್ದರು ಆಳುವ ಸರ್ಕಾರಗಳು ನಮಗೆ ಮನ್ನಣೆ ನೀಡುತ್ತಿಲ್ಲ ಅಂತ ಹೇಳಿ ಕಿಡಿಕಾರಿದ್ರು. 

ಈಗಾಗಲೇ ಜಾರ್ಖಂಡ್, ಛತ್ತೀಸ್ಗಡ ಹಾಗೂ ರಾಜಸ್ಥಾನಗಳಲ್ಲಿ‌ NPS ರದ್ದು ಪಡಿಸಲಾಗಿದೆ.‌ ಆದರೆ ರಾಜ್ಯ ಸರ್ಕಾರ ಮಾತ್ರ ಹೊಸ ಪಿಂಚಣಿ ನಿಯಮವನ್ನೇ ಮುಂದುವರೆಸುವ ಮೂಲಕ ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಆಕ್ರೋಶ ಹೊರಹಾಕಿದ್ದಾರೆ.ಸರ್ಕಾರಿ ನೌಕರರ ಪ್ರತಿಭಟನೆ ಇವತ್ತಿಗೆ ಮುಗಿದಿಲ್ಲ ಬೇಡಿಕೆ ಈಡೇರಿಕೆ ಆಗೋವರೆಗೂ ಕೂಡ ಪ್ರತಿಭಟನೆ ನಿಲ್ಲಿಸಲ ಅಂತ ಹೇಳಿ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡು ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುವುದರಿಂದ ಇಲಾಖೆಗಳಲ್ಲಿ ಕೆಲಸ ಕೊಂಚ ಲೇಟ್ ಆಗುವ ಸಾಧ್ಯತೆ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments