ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಸರ್ಕಾರಕ್ಕೆ ಎದುರಾಗಿದೆ ಸಂಕಷ್ಟ

Webdunia
ಮಂಗಳವಾರ, 2 ಜುಲೈ 2019 (10:40 IST)
ಬೆಂಗಳೂರು : ಜಿಂದಾಲ್ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಂದಾಲ್ ಸಂಕಟದಿಂದ ಸರ್ಕಾರ ಹೊರಬರೋದು ಕಷ್ಟ ಎನ್ನಲಾಗಿದೆ.



ಶಾಸಕ ಆನಂದ್ ಸಿಂಗ್ ಜಿಂದಾಲ್ ಭೂಮಿ ವಿಚಾರಕ್ಕೆ ಮನನೊಂದು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿ ಬಂದ ಕಾರಣ ಈ ವಿಚಾರದಲ್ಲಿ ಸರ್ಕಾರದ ಮೇಲೆ ಬಾರೀ ಒತ್ತಡ ಹೇರಲಾಗಿದೆ. ಈ ಹಿನ್ನಲೆಯಲ್ಲಿ ಒಂದು ವೇಳೆ ಒತ್ತಡಕ್ಕೆ ಮಣಿದು ಭೂಮಿ ವಾಪಸ್ ಪಡೆದರೂ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ.

 

ಹೌದು. ಆನಂದ್ ಸಿಂಗ್ ಬೇಡಿಕೆಗೆ ಅಸ್ತು ಎಂದು ಭೂಮಿ ಪರಭಾರೆ ಕೈಬಿಟ್ಟರೆ ಸರ್ಕಾರದ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ಸಿದ್ಧವಾಗಿದೆ ಎನ್ನಲಾಗಿದೆ. ಜಿಂದಾಲ್ ಈಗಾಗಲೇ ವಿವಿಧ ರೂಪದಲ್ಲಿ  3667 ಎಕರೆ ಭೂಮಿ ಮೇಲೆ ರೂ8 ಸಾವಿರ ಕೋಟಿ ಹೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್ ಗೆ ಡೊನಾಲ್ಡ್ ಟ್ರಂಪ್ ವಿಧಿಸಿದ ಷರತ್ತುಗಳು ಯಾವುವು ಗೊತ್ತಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

ಮುಂದಿನ ಸುದ್ದಿ
Show comments