Webdunia - Bharat's app for daily news and videos

Install App

ಬೀದಿಬದಿ ವ್ಯಾಪಾರಿಗಳಿಗೆ ಲೋನ್ ಕೊಡುವಲ್ಲಿ ಸರ್ಕಾರ ವಿಫಲ...!

Webdunia
ಶನಿವಾರ, 10 ಡಿಸೆಂಬರ್ 2022 (14:10 IST)
ಕರ್ನಾಟಕದಲ್ಲಿ ಸುಮಾರು 5 ಲಕ್ಷ ಜನ ಬೀದಿಬದಿ ವ್ಯಾಪಾರಸ್ಥರು  ವ್ಯಾಪಾರ ಮಾಡ್ತಿಕೊಂಡಿದ್ದು, ಬೆಂಗಳೂರಿನ ನಗರದ್ಯಾಂತ ಒಂದೂವರೆ ಲಕ್ಷ ಜನರು ಬೀದಿ ಬದಿ ವ್ಯಾಪಾರ ಮಾಡ್ತಾ ಜೀವನ ಸಾಗಿಸುತ್ತಿದ್ದಾರೆ,ಅಂತಾದ್ರಲ್ಲಿ ಕೇಂದ್ರ ಸರ್ಕಾರದ ಅನುದಾನದ ಯೋಜನೆಗಳನ್ನು ಕೊಟ್ಟರೆ ರಾಜ್ಯಸರ್ಕಾರ ಮಾತ್ರ ಸಂಪೂರ್ಣ ವಿಫಲವಾಗಿದೆ .ಪ್ರತಿ ಒಬ್ಬ ಬೀದಿ ಬದಿ ವ್ಯಾಪಾರಿಗೆ ಲೋನ್ ಕೊಡುವಲ್ಲಿ ಬ್ಯಾಂಕ್ ವಿಫಲವಾಗಿವೆ.ಬೀದಿ ಬದಿ ವ್ಯಾಪಾರಿಗಳಿಗೆ ಸಮೀಕ್ಷೆ ನಡೆಸಿ ಐಡು ಕಾರ್ಡ್ ಕೋಡಲು ಸರ್ಕಾರ ಸಂಪೂರ್ಣ ವಿಫಲ.ಮಾರ್ಕೆಟ್ ಅಭಿವೃದ್ಧಿ ಮಾಡಲು ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೀದಿಬದಿ ವ್ಯಾಪಾರ ಮಾಲೀಕರ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments