Webdunia - Bharat's app for daily news and videos

Install App

ಯಾರ ಬೆಂಬಲವೂ ಇಲ್ಲದೆ ಸರ್ಕಾರ ರಚನೆ ನಿಶ್ಚಿತ- ಯಡಿಯೂರಪ್ಪ

Webdunia
ಮಂಗಳವಾರ, 25 ಏಪ್ರಿಲ್ 2023 (17:29 IST)
ಇವತ್ತಿಂದ ಚುನಾವಣೆ ಮುಗಿಯೋವರೆಗೂ ನನ್ನ ಪ್ರಚಾರ ನಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ದೇವದುರ್ಗ, ಮಾಯಕೊಂಡ, ಜಗಳೂರಿನಲ್ಲಿ ಪ್ರಚಾರಕ್ಕೆ ಹೋಗ್ತಿದ್ದೀನಿ.ವಾತಾವಾರಣ ನಿರೀಕ್ಷೆ ಮೀರಿ ನಮ್ಮ‌ಪರ ಇದೆ.ಎಲ್ಲಾ ಕಡೆ ಬಿಜೆಪಿ ಪರ‌ ಇದೆ.ಮೋದಿ, ಅಮಿತ್ ಶಾ ಬಂದು ಹೋದ ಮೇಲೆ ಮತ್ತಷ್ಟು ಅನುಕೂಲ ಆಗಿದೆ.ಯಾರ ಬೆಂಬಲವೂ ಇಲ್ಲದೆ ಸರ್ಕಾರ ರಚನೆ ನಿಶ್ಚಿತ.ದೇವದುರ್ಗ ಹೋದಾಗ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ರು.ಯಾರ ಬೆಂಬಲ ಇಲ್ಲದೆ ಸರ್ಕಾರ ರಚನೆ ಮಾಡ್ತೀವಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
 
ಈ ವೇಳೆ ಬಿ.ಎಲ್ ಸಂತೋಷ್ ಭೇಟಿ ವಿಚಾರವಾಗಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು,ಪೊಲಿಟಿಕಲ್ ಸುಚಿಯೇಷನ್ ಹೇಗಿದೆ.ವಾತಾವರಣ ಹೇಗಿದೆ ಅನ್ನೋದ್ರ ಬಗ್ಗೆ ಚರ್ಚೆ ನಡೆಸಿದ್ರು.ಹಿರಿಯರಾಗಿ ಸಲಹೆ ನೀಡಿದ್ರು.ಸಂತೋಷ್ ಅವರಿಗೂ ಸಮಾಧಾನ ಇದೆ.130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಅಂತ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments