Webdunia - Bharat's app for daily news and videos

Install App

ನಬಾರ್ಡ ಮೊರೆ ಹೋದ ಸರಕಾರ

Webdunia
ಸೋಮವಾರ, 13 ಆಗಸ್ಟ್ 2018 (20:08 IST)
ರಾಜ್ಯದ 22 ಲಕ್ಷ ರೈತರು ವಿವಿಧ ಸಹಕಾರ ಹಾಗೂ 28 ಲಕ್ಷ ರೈತರು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ನಬಾರ್ಡನಿಂದ ಶೇ. 75ರಷ್ಟು ಆರ್ಥಿಕ ನೆರವಿಗೆ ಮನವಿ ಮಾಡಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಸಣ್ಣ ಪ್ರಮಾಣದಲ್ಲಿ ಸಹಕಾರ ಬ್ಯಾಂಕುಗಳ ಮೂಲಕ ಸಾಲ ಒದಗಿಸಲು ಶೇ. 75ರಷ್ಟು ಆರ್ಥಿಕ ನೆರವು ನೀಡುವಂತೆ ಕೇಂದ್ರದ ಕೃಷಿ ಸಚಿವರಿಗೆ ಮನವಿ ಮಾಡಲಾಗಿದೆ. ನಬಾರ್ಡ ಪ್ರಸ್ತುತ ಶೇ. 40ರಷ್ಟು ಆರ್ಥಿಕ ನೆರವು ನೀಡುತ್ತಿದೆ. ಶೇ. 75ರಷ್ಟು ನೆರವು ನೀಡಿದರೆ 2500 ಕೋಟಿ ರೂ. ಸಾಲಕ್ಕಾಗಿ ಸಿಗಲಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಮುಂಬರುವ ವರ್ಷದಲ್ಲಿ ಹೊಸದಾಗಿ 15 ಲಕ್ಷ ರೈತರಿಗೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದೂ ಅವರು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ವಿಶ್ವದ ಅತಿ ಎತ್ತರದ ಚೆನಾವ್ ಸೇತುವೆಯಲ್ಲಿ ವಂದೇ ಭಾರತ್ ಚಲಿಸಿದ ವೇಗದಲ್ಲಿ ಐತಿಹಾಸಿಕ ಮೈಲಿಗಲ್ಲು

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments