Select Your Language

Notifications

webdunia
webdunia
webdunia
webdunia

ಸರ್ಕಾರಿ ವಿವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸರ್ಕಾರ...!

Government
bangalore , ಮಂಗಳವಾರ, 22 ಆಗಸ್ಟ್ 2023 (13:45 IST)
ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ ಸಿಗಲಿದೆ.SCSP/ TSP ಯೋಜನೆಯಡಿ ಲ್ಯಾಪ್‌ಟಾಪ್ ವಿತರಿಸಲು  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.23೦ಕೋಟಿ ಅನುದಾನದಲ್ಲಿ ಲ್ಯಾಪ್ ಟಾಪ್ ಒದಗಿಸಲು ಸೂಚನೆ ನೀಡಿದ್ದು,ನಿನ್ನೆ ನಡೆದ ವಿವಿಕುಲಪತಿ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಭೆಯಲ್ಲಿ ಸಿಎಂ ಘೋಷಿಸಿದ್ದಾರೆ.ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂ ಬೆಳಗ್ಗೆ ಆರ್ ಟಿ ಓ ಅಧಿಕಾರಿಗಳ ಕಾರ್ಯಾಚರಣೆ