Webdunia - Bharat's app for daily news and videos

Install App

ರಾಜ್ಯದ ಜನತೆಗೆ ದರ ಏರಿಕೆಯ ಕರೆಂಟ್ ಶಾಕ್ ನೀಡಿದ ಸರಕಾರ

Webdunia
ಸೋಮವಾರ, 10 ಏಪ್ರಿಲ್ 2017 (20:24 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಯನ್ನು ತಡೆಹಿಡಿದಿದ್ದ ಸರಕಾರ ಇದೀಗ ಪ್ರತಿ ಯೂನಿಟ್‌ಗೆ 1.49 ಪೈಸೆ ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.
 
ನಾಳೆ ನಡೆಯಲಿರುವ ಸಭೆಯಲ್ಲಿ ದರ ಏರಿಕೆಯನ್ನು ಸರಕಾರ ಪ್ರಕಟಿಸಲಿದ್ದು, ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ಜನತೆಗೆ ಕರೆಂಟ್ ಶಾಕ್ ಮತ್ತಷ್ಟು ಬಿಸಿಯನ್ನು ಮುಟ್ಟಿಸಲಿದೆ.
 
ಕರೆಂಟ್ ದರವನ್ನು ಹೆಚ್ಚಿಸುವಂತೆ ರಾಜ್ಯದ ಎಸ್ಕಾಂಗಳು ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಉಪಚುನಾವಣೆ ನಿಮಿತ್ಯವಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದರ ಪರಿಷ್ಕರಣೆಯನ್ನು ಕೆಲ ಕಾಲ ಮುಂದೂಡಲಾಗಿತ್ತು.
 
ಏಪ್ರಿಲ್ 1 ರಿಂದಲೇ ನೂತನ ದರ ಜಾರಿಗೆ ಬರುವುದಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments