Webdunia - Bharat's app for daily news and videos

Install App

ರಾಜ್ಯದ ಜನತೆಗೆ ದರ ಏರಿಕೆಯ ಕರೆಂಟ್ ಶಾಕ್ ನೀಡಿದ ಸರಕಾರ

Webdunia
ಸೋಮವಾರ, 10 ಏಪ್ರಿಲ್ 2017 (20:24 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಯನ್ನು ತಡೆಹಿಡಿದಿದ್ದ ಸರಕಾರ ಇದೀಗ ಪ್ರತಿ ಯೂನಿಟ್‌ಗೆ 1.49 ಪೈಸೆ ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.
 
ನಾಳೆ ನಡೆಯಲಿರುವ ಸಭೆಯಲ್ಲಿ ದರ ಏರಿಕೆಯನ್ನು ಸರಕಾರ ಪ್ರಕಟಿಸಲಿದ್ದು, ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ಜನತೆಗೆ ಕರೆಂಟ್ ಶಾಕ್ ಮತ್ತಷ್ಟು ಬಿಸಿಯನ್ನು ಮುಟ್ಟಿಸಲಿದೆ.
 
ಕರೆಂಟ್ ದರವನ್ನು ಹೆಚ್ಚಿಸುವಂತೆ ರಾಜ್ಯದ ಎಸ್ಕಾಂಗಳು ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಉಪಚುನಾವಣೆ ನಿಮಿತ್ಯವಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದರ ಪರಿಷ್ಕರಣೆಯನ್ನು ಕೆಲ ಕಾಲ ಮುಂದೂಡಲಾಗಿತ್ತು.
 
ಏಪ್ರಿಲ್ 1 ರಿಂದಲೇ ನೂತನ ದರ ಜಾರಿಗೆ ಬರುವುದಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments