Webdunia - Bharat's app for daily news and videos

Install App

ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ- ಅರಗ ಜ್ಞಾನೇಂದ್ರ

Webdunia
ಗುರುವಾರ, 17 ಆಗಸ್ಟ್ 2023 (15:29 IST)
ಗುತ್ತಿಗೆದಾರರ ವಿಷಯ ಕುರಿತು ಇತ್ತೀಚೆಗೆ ಮಾತಾಡುವವರನ್ನು ನೋಡಿದರೆ ಅದು ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಲಿ,ಅವರು ಮಾಡಿದ ಆರೋಪವನ್ನೇ ಕಾಂಗ್ರೆಸ್ ಎಲ್ಲ ಕಡೆಗೆ ಪ್ರಚಾರ ಮಾಡಿತು.ಆದರೆ ಯಾವುದೇ ದಾಖಲೆ‌ ನೀಡಲಿಲ್ಲ.ಈಗ ಬೆಂಗಳೂರು ಗುತ್ತಿಗೆದಾರರು 15% ಆರೋಪ ಮಾಡುತ್ತಿದ್ದಾರೆ.ಈಗ ಆರೋಪಕ್ಕೆ ಕೆಂಪಣ್ಣ ದಾಖಲೆ ಕೇಳುತ್ತಿದ್ದಾರೆ.ಕಾಂಗ್ರೆಸ್ ಕೃಪಾಪೋಷಿತ ಗುತ್ತಿಗೆದಾರರು ಇವರು.ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ.ಟ್ರಾನ್ಸ್‌ಫರ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ, ಇದು ಜನವಿರೋಧಿ ಸರ್ಕಾರ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 
ಇನ್ನೂ ಪಕ್ಷಾಂತರ ಬಗ್ಗೆ ಮುನಿರತ್ನ ನಿವೃತ್ತಿ ಆಗುತ್ತೇನೆ ಹೊರತು ಕಾಂಗ್ರೆಸ್ ಸೇರಲ್ಲ ಎಂದಿದಾರೆ.ಮುನಿರತ್ನ ರೀತಿಯಲ್ಲೇ ಎಲ್ಲ ಶಾಸಕರೂ ಇದ್ದಾರೆ.ಬಿಜೆಪಿಯಲ್ಲಿ ಅವರಿಗೆ ಗೌರವ ಸಿಕ್ಕಿದೆ, ಮಂತ್ರಿಯನ್ನೂ ಮಾಡಲಾಗಿದೆ.ಕಾಂಗ್ರೆಸ್ ಮುಳುಗುವ ಹಡಗು.ಅದು ಯಾವಾಗ ಮುಳುಗುತ್ತೆ ಗೊತ್ತಿಲ್ಲ.ಸಮುದ್ರದಲ್ಲಿ ಇವರು ಕಳೆದುಹೋಗುವ ಪರಿಸ್ಥಿತಿ ಇದೆ.ಯಾರೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments