Webdunia - Bharat's app for daily news and videos

Install App

ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ- ಬಿ ಸಿ ಪಾಟೀಲ್

Webdunia
ಸೋಮವಾರ, 18 ಡಿಸೆಂಬರ್ 2023 (16:02 IST)
ಎತ್ತಿನ ಹೊಳೆ ಪ್ರಾಜೆಕ್ಟ್ ವಿಳಂಭ ವಿಚಾರವಾಗಿ ಮಾಜಿ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು,ಈ ಸರ್ಕಾರ ಯಾವುದಕ್ಕೂ ಹಣ ಕೊಡ್ತಿಲ್ಲ.ಆ ಭಾಗ್ಯಕ್ಕಾದ್ರೂ ಹಣ ಕೊಟ್ರಾ, ಅದೂ ಇಲ್ಲ.ಗೃಹಲಕ್ಷ್ಮಿ ಯೋಜನೆಗೆ ಹಣ ಕೊಡಲಿಲ್ಲ.ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ.ಇದ್ದ ಯೋಜನೆ ಸ್ಥಗಿತಗೊಳಿಸಿದ್ದಾರೆ.ನಮ್ಮ ಸರ್ಕಾರದಲ್ಲಿ ಕೊಟ್ಟ ಯೋಜನೆ ಹಣವನ್ನೂ ವಾಪಸ್ ಪಡೆದಿದ್ದಾರೆ.ಈ ಸರ್ಕಾರದಲ್ಲಿ ಹಣವೂ ಇಲ್ಲ, ಅಭಿವೃದ್ಧಿ ಕೂಡ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
 
ಇನ್ನೂ ಸೋಮಶೇಖರ್ ಕಾಂಗ್ರೆಸ್ ನಾಯಕರ ಜೊತೆಗೆ ಸಂಪರ್ಕ ಇರುವ ವಿಚಾರವಾಗಿ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.ಎಸ್ ಟಿ ಸೋಮಶೇಖರ್ ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ.ಒಂದ್ ಪಕ್ಷದಲ್ಲಿ ಆಯ್ಕೆಯಾದ ಮೇಲೆ ಆ ಪಕ್ಷಕ್ಕೆ ನಾವು ಬದ್ಧರಾಗಿಬೇಕು.ಹಿಂದೆ ನಾವು ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇವೆ ಹೀಗಾಗಿ ಈ ಪಕ್ಷದಲ್ಲಿ ಗೆದ್ದು ಆ ಪಕ್ಷದವರ ಜೊತೆ ಓಡಾಡೋದು ಸರಿಯಲ್ಲ .ಇದು ಬಿಜೆಪಿಗೂ ಸಹ ಮುಜುಗರ ಉಂಟು ಮಾಡುತ್ತದೆ.ಅವರು ಏನೇ ನಿರ್ಧಾರ ತೆಗೆದುಕೊಂಡರು ಆದಷ್ಟು ಬೇಗ ತೆಗೆದುಕೊಂಡು ಒಳ್ಳೆಯದು.ಈ ಸರ್ಕಾರ ಯಾವುದಕ್ಕೂ ಹಣ ಕೊಡ್ತಿಲ್ಲ.ಆ ಭಾಗ್ಯಕ್ಕಾದ್ರೂ ಹಣ ಕೊಟ್ರಾ, ಅದೂ ಇಲ್ಲ.ಗೃಹಲಕ್ಷ್ಮಿ ಯೋಜನೆಗೆ ಹಣ ಕೊಡಲಿಲ್ಲ.ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ.ಇದ್ದ ಯೋಜನೆ ಸ್ಥಗಿತಗೊಳಿಸಿದ್ದಾರೆ.ನಮ್ಮ ಸರ್ಕಾರದಲ್ಲಿ ಕೊಟ್ಟ ಯೋಜನೆ ಹಣವನ್ನೂ ವಾಪಸ್ ಪಡೆದಿದ್ದಾರೆ.ಈ ಸರ್ಕಾರದಲ್ಲಿ ಹಣವೂ ಇಲ್ಲ, ಅಭಿವೃದ್ಧಿ ಕೂಡ ಸಾಧ್ಯವಿಲ್ಲ ಎಂದು ಬಿಸಿ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments