Webdunia - Bharat's app for daily news and videos

Install App

ಸರ್ಕಾರದಲ್ಲಿ ಭಟ್ಟಂಗಿಗಳಿಗೆ ಅವಕಾಶ: ರಮೇಶ್ ಕುಮಾರ್ ಅಸಮಧಾನ

Webdunia
ಶನಿವಾರ, 31 ಜನವರಿ 2015 (14:11 IST)
ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಯುತ್ತಿದ್ದು, ಇಲ್ಲಿ ಮಾತನಾಡಿದ ಶಾಸಕ ರಮೇಶ್ ಕುಮಾರ್, ಸರ್ಕಾರದಲ್ಲಿ ಭಟ್ಟಂಗಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಹಾಗಾಗಿ ಸರ್ಕಾರ ಎತ್ತ ಸಾಗುತ್ತಿದೆಯೋ ಎಂದು ಗೊತ್ತಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. 
 
ಇಲ್ಲಿ ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ಕೇವಲ ಭಟ್ಟಂಗಿಗಳಿಗೆ ಮಾತ್ರ ಸಚಿವ ಸ್ಥಾನಗಳಿಗೆ ಅವಕಾಶ ನೀಡಲಾಗುತ್ತಿದೆ. ಸರ್ಕಾರದ ಸುತ್ತ ಸುತ್ತವವರಿಗೆ ಮಾತ್ರ ಬೆಲೆ ಸಿಗುತ್ತಿದೆ. ಹಾಗಾಗಿ ಸರ್ಕಾರ ಎತ್ತ ನಡೆಯುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಶಾಸಕ ರಮೇಶ್ ಕುಮಾರ್ ಸರ್ಕಾರಕ್ಕೆ ಮಾತಿ ಚಾಟಿ ಬೀಸಿದರು. 
 
ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ವಹಿಸಿಕೊಂಡಿರುವ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮೂರು ದಿನಗಳ ಕಾಲ ಪಕ್ಷದ ಸಮನ್ವಯ ಸಭೆಯನ್ನು ನಡೆಸಲು ಮುಂದಾಗಿದ್ದು, ಇಂದು ಎರಡನೇ ದಿನವಾಗಿದೆ. ಸರ್ಕಾರದ ಬಗ್ಗೆ ಪಕ್ಷದ ಶಾಸಕರಿಂದಲೇ ಅಭಿಪ್ರಾಯ ಪಡೆಯಲು ಸಿಂಗ್ ಮುಂದಾಗಿದ್ದು, ಇಲ್ಲಿ ರಮೇಶ್ ಕುಮಾರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments