Webdunia - Bharat's app for daily news and videos

Install App

ರಾಜ್ಯ ಸರಕಾರ ಕತ್ತರಿಗೆ ಸಿಲುಕಿರುವ ಅಡಿಕೆಯಂತಾಗಿದೆ: ಜಿ. ಪರಮೇಶ್ವರ್

Webdunia
ಶನಿವಾರ, 5 ನವೆಂಬರ್ 2016 (14:31 IST)
ನಗರದಲ್ಲಿ ಒಂದು ರಾತ್ರಿಯಲ್ಲಿ ಒಂದು ಕೆರೆ ಮಾಯವಾಗುತ್ತಿದೆ. ರಿಯಲ್ ಎಸ್ಟೇಟ್ ಕಾಳಸಂತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದೆ. ರಾಜ್ಯ ಸರಕಾರ ಕತ್ತರಿಗೆ ಸಿಲುಕಿರುವ ಅಡಿಕೆಯಂತಾಗಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
 
ನಗರದಲ್ಲಿ ಸುಮಾರು 400 ಕೆರೆಗಳಿವೆ. ಆದರೆ, ದಿನಕ್ಕೊಂದರಂತೆ ಕೆರೆಗಳು ಮಾಯವಾಗುತ್ತಿವೆ. ಒಂದು ಕಡೆ ಬೆಂಗಳೂರು ಅಭಿವೃದ್ಧಿಯಾಗಬೇಕು ಮತ್ತೊಂದು ಕಡೆ ಪರಿಸರ ಉಳಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಸಂಕಷ್ಟದಲ್ಲಿ ಸಿಲುಕಿದೆ ಎಂದರು.
 
ರುದ್ರೇಶ್ ಹತ್ಯೆ ಪ್ರಕರಣಕ್ಕೂ ಸಚಿವ ರೋಷನ್‌ ಬೇಗ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲವೆನ್ನುವುದು ಪೊಲೀಸ್ ಅಧಿಕಾರಿಗಳ ವಿಚಾರಣೆಯಿಂದ ಬಹಿರಂಗವಾಗಿದೆ. ಆರೋಪ ಮಾಡುವವರು ಆರೋಪವನ್ನು ಸಾಬೀತುಪಡಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದರು.
 
ರಾಜ್ಯ ಸರಕಾರ ಪ್ರಾಮಾಣಿಕವಾಗಿ ಕರ್ತವ್ಯನಿರ್ವಹಿಸುವುದನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಬಿಜೆಪಿ ಮುಖಂಡರು ಮನಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮುಂದಿನ ಸುದ್ದಿ
Show comments