Webdunia - Bharat's app for daily news and videos

Install App

ಜಾರಕಿಹೊಳಿ ಕುಟುಂಬದಿಂದ ಸರಕಾರಕ್ಕೆ ಧಕ್ಕೆಯಿಲ್ಲ-.ಎಸ್.ಈಶ್ವರಪ್ಪ

Webdunia
ಗುರುವಾರ, 22 ಆಗಸ್ಟ್ 2019 (12:14 IST)
ವಿಜಯಪುರ : ಜಾರಕಿಹೊಳಿ ಕುಟುಂಬ ಬಿಜೆಪಿ ಸರ್ಕಾರವನ್ನು ಉರುಳಿಸುತ್ತೆ ಎಂಬ ಮಾತು ಕೇಳಿಬಂದ ಹಿನ್ನಲೆಯಲ್ಲಿ ಜಾರಕಿಹೊಳಿ ಕುಟುಂಬದಿಂದ ಸರಕಾರಕ್ಕೆ ಧಕ್ಕೆಯಿಲ್ಲ ಎಂದು ನೂತನ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.




ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಶೀಘ್ರವೇ ಸಚಿವ ಸ್ಥಾನ ಸಿಗಲಿದೆ. ಹೀಗಾಗಿ ನಾವು ಯಾರು ಸರ್ಕಾರಕ್ಕೆ ಧಕ್ಕೆ ಮಾಡಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಾಗಾಗಿ ಉಮೇಶ್ ಕತ್ತಿ ಸೇರಿದಂತೆ ಯಾರೂ ಕೂಡ ಸರ್ಕಾರ ಕೆಡವಲು ಪ್ರಯತ್ನಿಸುವುದಿಲ್ಲ ಎಂದು ಹೇಳಿದ್ದಾರೆ.


ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ನೇಮಕಗೊಂಡಿರುವ ಬಗ್ಗೆ ಬಸವನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ನಳಿನ್ ಕುಮಾರ್ ಮುನ್ನಡೆಸುತ್ತಾರೆ. ಅವರಿಗೆ ಎಲ್ಲ ಭಾಗದ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇನು ಇಡೀ ದೇಶ ಸುತ್ತಿದ್ದಾರೆಯೇ? ಅವರು ದೇಶದ ಎಲ್ಲಾ ಜನರಿಗೂ ಗೊತ್ತಿಲ್ಲವೇ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments