Webdunia - Bharat's app for daily news and videos

Install App

ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ-BSY

Webdunia
ಸೋಮವಾರ, 16 ಅಕ್ಟೋಬರ್ 2023 (17:25 IST)
ಮಳೆ ಇಲ್ಲದೆ ರಾಜ್ಯದಲ್ಲಿ ಭೀಕರ ಬರ ಆವರಿಸಿ ರೈತರು, ಸಾಮಾನ್ಯ ಜನ ಬದುಕು ಸಾಗಿಸುವುದೇ ದುಸ್ಥರವಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣಗೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರದ ಯೋಜನೆಗಳನ್ನು ರೂಪಿಸದೆ ಆಡಳಿತ ಕೈಚೆಲ್ಲಿ ಕುಳಿತಿದೆ ಬರದಿಂದ ರೈತರ ಬೆಳೆಗಳು ನಷ್ಟಕ್ಕೀಡಾಗಿವೆ. ರೈತರಿಗೆ ಪರಿಹಾರ ನೀಡುತ್ತಿಲ್ಲ ರಾಜ್ಯ ಸರ್ಕಾರ ಈ ಕೂಡಲೇ ರೈತರ ಪರವಾಗಿ ನಿಲ್ಲಬೇಕೆಂದು ಎಂದು ರಾಯಚೂರಿನಲ್ಲಿ ಮಾಜಿ ಮುಖ್ಯಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

ಬಾನು ಮುಷ್ತಾಕ್ ಗೂ ನಿಸಾರ್ ಅಹ್ಮದ್ ಗೂ ಹೇಗ್ರೀ ಹೋಲಿಸ್ತೀರಿ: ಸಿದ್ದರಾಮಯ್ಯಗೆ ನೆಟ್ಟಿಗರ ತರಾಟೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments