Webdunia - Bharat's app for daily news and videos

Install App

ಸರಕಾರಿ ನೌಕರಿ ಎಂದರೆ ಅದೃಷ್ಟವಿದ್ದಂತೆ: ಸಿಎಂ ಸಿದ್ರಾಮಯ್ಯ

Webdunia
ಶನಿವಾರ, 25 ಮಾರ್ಚ್ 2017 (15:58 IST)
ಸರಕಾರಿ ನೌಕರಿ ಎಂದರೆ ಅದೃಷ್ಟ. ಒಂದು ಬಾರಿ ಸರಕಾರಿ ನೌಕರಿಗೆ ಸೇರಿದಲ್ಲಿ ಜೀವನಪರ್ಯಂತ ನೆಮ್ಮದಿಯಾಗಿರಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಸರಕಾರಿ ನೌಕರರಿಗೆ ಯಾವುದೇ ರಿನೀವಲ್ ಬೇಕಾಗಿಲ್ಲ. ಒಂದು ಬಾರಿ ಸರಕಾರಿ ನೌಕರಿ ಸಿಕ್ಕಿತೆಂದರೆ ಅದೃಷ್ಟ ಖುಲಾಯಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
 
ರಾಜಕಾರಣದಲ್ಲಿ ರಾಜಕಾರಣಿಗಳು ಪ್ರತಿ ಐದು ವರ್ಷಗಳಿಗೊಮ್ಮೆ ರಿನೀವಲ್ ಮಾಡಿಸಬೇಕಾಗುತ್ತದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
 
ನಮಗಿಂತ ಹೆಚ್ಚು ನಿಮಗೆ ಸಮಾಜದ ಕೆಲಸ ಮಾಡಲು ಅವಕಾಶವಿದೆ. ನಿಮ್ಮ ಅಧಿಕಾರವಧಿಯಲ್ಲಿ ಜನಪರ ಕಾರ್ಯನಿರ್ವಹಿಸಿ ಭೇಷ್ ಎನಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸರಕಾರಿ ನೌಕರರಿಗೆ ಕರೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments