Webdunia - Bharat's app for daily news and videos

Install App

ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾದ ಸರ್ಕಾರ...!

Webdunia
ಬುಧವಾರ, 8 ಫೆಬ್ರವರಿ 2023 (14:03 IST)
ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಆದೇಶ ಹೊರಬಿದ್ದಿದೆ.ರಾಜ್ಯದ್ಯಾಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಕ್ಕೆ ಸರ್ಕಾರ ಆದೇಶ ಮಾಡಿದೆ.ನಗಾರಭಿವೃದ್ದಿ ಮತ್ತು ಪಶುಸಂಗೋಪನಾ ಇಲಾಖೆಯಿಂದ ಜಂಟಿ‌ ಸುತ್ತೋಲೆ ಹೊರಡಿಸಿದ್ದು,ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆ ಸ್ಥಳೀಯ ಸಂಸ್ಥೆಗಳ ಜವಬ್ದಾರಿಯಾಗಿದೆ.
 
ನಾಯಿ ಕಡಿತ ರೇಬಿಸ್ ನಿಯಂತ್ರಣ ಕ್ಕಾಗಿ ಇಲಾಖೆ ಯೋಜನೆ ಜಾರಿಗೆ ಮುಂದಾಗಿದೆ.ಸಂತಾನ ನಿಯಂತ್ರಣದ ಜೊತೆಗೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕೆಲ ಮಾರ್ಗಸೂಚಿಗಳನ್ನು  ಇಲಾಖೆ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments