Webdunia - Bharat's app for daily news and videos

Install App

‘ಯಡಿಯೂರಪ್ಪಂದು ಪುಕ್ಕಲು ಸರ್ಕಾರ’

Webdunia
ಗುರುವಾರ, 19 ಡಿಸೆಂಬರ್ 2019 (17:35 IST)
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಪುಕ್ಕಲು ಸರಕಾರವಾಗಿದೆ.

ಹೀಗಂತ ಮಾಜಿ ಸಿಎಂ ಹಾಗೂ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ರಾಜ್ಯದಲ್ಲಿ ಸರಕಾರ ನಿಷೇದಾಜ್ಞೆ ಜಾರಿಗೊಳಿಸಿದೆ.

ಪ್ರತಿಭಟನೆಯನ್ನು ಎದುರಿಸಲಾಗದೇ, ಜನಶಕ್ತಿಗೆ ಹೆದರಿರೋ ಸರಕಾರ ಪುಕ್ಕಲುತನದಿಂದ ನಿಷೇದಾಜ್ಞೆ ಜಾರಿಗೊಳಿಸಿದೆ ಅಂತ ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments