Webdunia - Bharat's app for daily news and videos

Install App

ಕಚೇರಿಯಲ್ಲಿ ಬಡಿದಾಡಿ ಕೊಂಡ ಸರ್ಕಾರಿ ಅಧಿಕಾರಿಗಳು

Webdunia
ಭಾನುವಾರ, 18 ಸೆಪ್ಟಂಬರ್ 2022 (17:37 IST)
ಅಕ್ಷರ ದಾಸೋಹ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್ ಹಾಗೂ ಶಿಕ್ಷಣ ಸಂಯೋಜಕ ಗಿರಿಜಾನಂದ ಮುಂಬಳೆ ಬಡಿದಾಡಿಕೊಂಡ ಅಧಿಕಾರಿಗಳಾಗಿದ್ದಾರೆ.
ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರವೊಂದು ಆಯೋಜನೆಯಾಗಿತ್ತು. ಈ ವೇಳೆ, ಗಿರಿಜಾನಂದ ಮುಂಬಳೆ ಅವರು ಒಂದು ಲೆಕ್ಕವನ್ನು ಬಿಡಿಸುವುದನ್ನು ಶಿಕ್ಷಕರಿಗೆ ತಿಳಿಸಿಕೊಟ್ಟರು. ಆದರೆ, ಈ ರೀತಿ ಲೆಕ್‌ ಬಿಡಿಸುವುದು ತಪ್ಪು ವಿಧಾನ ಎಂದು ಶಿಕುಮಾರ್‌ ಅವರಿಗೆ ಅನಿಸಿದೆ. ಅವರು ಅದನ್ನು ಅಲ್ಲೇ ಹೇಳಿದರು. ಆ ವಿಚಾರ ಅಲ್ಲಿಗೆ ಮುಕ್ತಾಯಗೊಂಡಿದೆ.
 
ನಂತರ ಅವರಿಬ್ಬರೂ ಶಿಕ್ಷಣಾಧಿಕಾರಿ ಕಚೇರಿಗೆ ಬಂದಿದ್ದಾರೆ. ಶಿಕ್ಷಣಾಧಿಕಾರಿ ಕೊಠಡಿಯಲ್ಲಿದ್ದ ಶಿವಕುಮಾರ್‌ ಅವರನ್ನು ಸ್ವಲ್ಪ ಮಾತನಾಡಲಿಕ್ಕಿದೆ ಹೊರಗೆ ಬನ್ನಿ ಎಂದು ಮುಂಬಳೆ ಕರೆದಿದ್ದಾರೆ. ಆದರೆ, ಶಿವಕುಮಾರ್‌ ತೆರಳುವುದಿಲ್ಲ. ಇದರಿಂದ ಕೋಪಿತರಾದ ಗಿರಿಜಾನಂದ ಮುಂಬಳೆ ಮತ್ತೆ ಬಂದು ಕರೆದಿದ್ದಾರೆ. ಹಾಗೆ ಮೇಲೆ ಹೋದಾಗ ಅವರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಮುಂಬಳೆ ಅವರು ಶಿವಕುಮಾರ್‌ ಅವರಲ್ಲಿ ʻʻಎಲ್ಲರ ಎದುರು ಈ ರೀತಿ ಅಪಮಾನ ಮಾಡುವುದು ಸರಿಯೇʼ ಎಂದು ಕೇಳಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಅಂದರೆ ಕೇವಲ ಗುದ್ದಾಡಿಕೊಂಡಿದ್ದಲ್ಲ. ಮೇಜು ಕುರ್ಚಿಗಳ ಮೇಲೆಲ್ಲ ಬೀಳಿಸಿ ಹೊಡೆದುಕೊಂಡಿದ್ದಾರೆ. ಈ ಹಂತದಲ್ಲಿ ಶಿವಕುಮಾರ್‌ ಅವರ ಕೈಯ ಮೂಳೆಯೂ ಮುರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments