Webdunia - Bharat's app for daily news and videos

Install App

ಬೆಳ್ಳಂ ಬೆಳಗ್ಗೆ ಎಸಿಬಿ ಶಾಕ್: 4 ಅಧಿಕಾರಿಗಳ ಮನೆ ಮೇಲೆ ದಾಳಿ

Webdunia
ಬುಧವಾರ, 10 ಮೇ 2017 (13:00 IST)
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ  ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೆಪಿಟಿಸಿಎಲ್ ನಿರ್ದೇಶಕ ಎಚ್. ನಾಗೇಶ್ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸದ ಮೇಲೂ ದಾಳಿ ನಡೆದಿದೆ. ರಾಮನಗರದ ತಹಸೀಲ್ದಾರ್ ರಘುಮೂರ್ತಿ, ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕ್ಷಕ ರಾಮಕೃಷ್ಣಾರೆಡ್ಡಿ, ಬಿಬಿಎಂಪಿ ಹೆಚ್ಚುವರಿ ಆಯುಕ್ತ ಡಾ. ಯತೀಶ್ ಅವರ ನಾಗರಬಾವಿ ನಿವಾಸದ ಮೇಲು ದಾಳಿ ನಡೆದಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಅಧಿಕಾರಿಗಳ ಮನೆಯಲ್ಲಿ ಹಳೇ ನೋಟುಗಳು ಸಿಕ್ಕಿವೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments