Webdunia - Bharat's app for daily news and videos

Install App

ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ

Webdunia
ಬುಧವಾರ, 28 ಡಿಸೆಂಬರ್ 2022 (16:11 IST)
ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಠಾಣೆಗಳ ಸಬ್ ಡಿವಿಷನ್​ಗಳನ್ನು ಹೆಚ್ಚಳ ಮಾಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಸಬ್​ ಡಿವಿಷನ್​ನಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ಸಂಚಾರ ಸಬ್​ ಡಿವಿಷನ್ ಮಾರ್ಪಡಿಸಿ ಆದೇಶ ನೀಡಿದೆ. ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಆಗ್ನೇಯ ಸಬ್​ ಡಿವಿಷನ್​ ಕೂಡ ವಿಂಗಡಣೆ ಮಾಡಲಾಗಿದೆ. ಆಗ್ನೇಯ ಸಬ್​ ಡಿವಿಷನ್​ ಜತೆಗೆ ಆಡುಗೋಡಿ ಸಬ್​ ಡಿವಿಷನ್​ ರಚಿಸಲಾಗಿದೆ. ಹೊಸದಾಗಿ ಹೆಚ್​ಎಸ್​ಆರ್​ ಲೇಔಟ್​ ಸಬ್​ ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಉತ್ತರ ವಿಭಾಗದ ಯಶವಂತಪುರ ಸಬ್ ಡಿವಿಷನ್​ ವಿಂಗಡಿಸಿ ಯಶವಂತಪುರ, ಪೀಣ್ಯ ಸಬ್​ ಡಿವಿಷನ್​ಗಳಾಗಿ ಮಾರ್ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments